Webdunia - Bharat's app for daily news and videos

Install App

ಕನ್ನಡದ ಮೂವರು ದಿಗ್ಗಜರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

Webdunia
ಸೋಮವಾರ, 18 ಸೆಪ್ಟಂಬರ್ 2023 (08:50 IST)
WD
ಬೆಂಗಳೂರು: ಕನ್ನಡ ಮೂವರು ದಿಗ್ಗಜ ಕಲಾವಿದರಿಗೆ ಇಂದು ಒಂದೇ ದಿನ ಜನ್ಮದಿನದ ಸಂಭ್ರಮ. ಸಾಹಸಸಿಂಹ ಡಾ. ವಿಷ್ಣುವರ್ಧನ್, ಉಪೇಂದ್ರ, ನಟಿ ಶ್ರುತಿಗೆ ಇಂದು ಜನ್ಮದಿನ.

ಸಾಹಸಸಿಂಹ ಡಾ. ವಿಷ್ಣುವರ್ಧನ್ 73 ನೇ ಜನ್ಮಜಯಂತಿ ಇಂದು. ಇದರ ಪ್ರಯುಕ್ತ ಇಂದು ಮೈಸೂರಿನ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ ನಟಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಜತ್ಕಾರ್ ಅಭಿಮಾನಿಗಳೊಂದಿಗೆ ಕಾಲ ಕಳೆಯಲಿದ್ದಾರೆ.

ಇನ್ನು, ರಿಯಲ್ ಸ್ಟಾರ್ ಉಪೇಂದ್ರಗೆ ಈ ಬಾರಿ ಜನ್ಮದಿನ ವಿಶೇಷವಾಗಿದೆ. ಅವರು ನಿರ್ದೇಶಿಸಿ, ನಟಿಸಿರುವ ಯುಐ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಲಿದೆ. ಜೊತೆಗೆ ಅಪರಾಹ್ನವಿಡೀ ಅಭಿಮಾನಿಗಳ ಜೊತೆ ಕಾಲ ಕಳೆಯಲಿದ್ದಾರೆ.

ಇನ್ನು, ಕನ್ನಡ ಚಿತ್ರರಂಗದ ಎವರ್ ‍ಗ್ರೀನ್ ಹೀರೋಯಿನ್ ಶ್ರುತಿ ಕೃಷ್ಣ ತಮ್ಮ ಕುಟುಂಬದವರೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಈ ಮೂರೂ ತಾರೆಯರಿಗೆ ನಮ್ಮ ಕಡೆಯಿಂದ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments