Webdunia - Bharat's app for daily news and videos

Install App

ನಾವು ಕನ್ನಡಿಗರು ಎಸ್ ಪಿಬಿ ಅಂತಿಮ ಯಾತ್ರೆಗೆ ಹೆಗಲುಕೊಡಬೇಕಿತ್ತು: ರವಿಚಂದ್ರನ್ ಅಳಲು

Webdunia
ಶನಿವಾರ, 26 ಸೆಪ್ಟಂಬರ್ 2020 (09:23 IST)
ಬೆಂಗಳೂರು: ಎಸ್ ಪಿ ಬಾಲಸುಬ್ರಮಣ್ಯಂ ಯಾವುದೇ ಕಾರ್ಯಕ್ರಮದಲ್ಲಿ ಕನ್ನಡದ ಬಗ್ಗೆ ಅಭಿಮಾನದಿಂದಲೇ ಮಾತನಾಡುತ್ತಿದ್ದರು. ಮುಂದೊಂದು ಜನ್ಮವಿದ್ದರೆ ಇಲ್ಲಿಯೇ ಹುಟ್ಟಿ ಬರುವೆ ಎನ್ನುತ್ತಿದ್ದರು. ಆದರೆ ಈಗ ಅವರ ಅಂತಿಮ ದರ್ಶನಕ್ಕೂ ಹೋಗಲಾಗುತ್ತಿಲ್ಲ ಎಂಬ ನೋವು ಅವರ ಜತೆ ಕೆಲಸ ಮಾಡಿದ ಸ್ಯಾಂಡಲ್ ವುಡ್ ನ ದಿಗ್ಗಜರಲ್ಲಿದೆ.

 

ಸಂಗೀತ ನಿರ್ದೇಶಕ ಹಂಸಲೇಖ, ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಅನೇಕರು ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗದ ಬೇಸರ ಹೊರ ಹಾಕಿದ್ದಾರೆ. ಎಸ್ ಪಿಬಿ ನೋಡಲು ಹೋಗಲಾಗ್ತಿಲ್ಲ. ನಾವೆಲ್ಲಾ ಹೀರೋಗಳು ಅವರನ್ನು ತೋಳಿನಲ್ಲಿ ಹೊತ್ಕೊಂಡು ಹೋಗಿ ಸಮಾಧಿ ಮಾಡಬೇಕಿತ್ತು. ಆದರೆ ಆಗ್ತಿಲ್ಲ ಎಂದು ರವಿಚಂದ್ರನ್ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತ ಅವರ ಜತೆ ಹಲವು ಸೂಪರ್ ಹಿಟ್ ಗೀತೆಗಳನ್ನು ನೀಡಿದ ಹಂಸಲೇಖ ಕೂಡಾ ಕೊನೆಯ ಗಳಿಗೆಯಲ್ಲಿ ಅವರ ಮುಖ ನೋಡಲಾಗದ ಸ್ಥಿತಿಯಲ್ಲಿ ನಾವಿದ್ದೇವಲ್ಲಾ ಎಂದು ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments