Webdunia - Bharat's app for daily news and videos

Install App

ಮಹಾದಾಯಿ ಹೋರಾಟ: ಸ್ಯಾಂಡಲ್ ವುಡ್ ಸ್ಟಾರ್ ಗಳು ಕೈಗೊಂಡ ಆ ನಿರ್ಧಾರ ಏನು ಗೊತ್ತಾ?

Webdunia
ಬುಧವಾರ, 27 ಡಿಸೆಂಬರ್ 2017 (17:12 IST)
ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಹಾದಾಯಿ ನದಿ ನೀರಿಗಾಗಿ ಹೋರಾಟ ತೀವ್ರವಾಗುತ್ತಿದ್ದರೆ, ಇತ್ತ ಫಿಲಂ ಚೇಂಬರ್ ನಲ್ಲಿ ಸಭೆ ಸೇರಿದ ಕನ್ನಡ ಸಿನಿ ಲೋಕದ ದಿಗ್ಗಜರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
 

ಇದೀಗಷ್ಟೇ ಫಿಲಂ ಚೇಂಬರ್ ನಲ್ಲಿ ಅಧ್ಯಕ್ಷ ಸಾ ರಾ ಗೋವಿಂದು ನೇತೃತ್ವದಲ್ಲಿ ಸಭೆ ನಡೆದಿದ್ದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿ ಶ್ರುತಿ, ಜಗ್ಗೇಶ್, ಮುಂತಾದವರು ರೈತರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಮಹಾದಾಯಿ  ನೀರಿಗಾಗಿ ಹೋರಾಟ ಮಾಡುತ್ತಿರುವ ರೈತರ ಜತೆ ಕೈ ಜೋಡಿಸಲು ಸ್ಯಾಂಡಲ್ ವುಡ್ ಸ್ಟಾರ್ ಗಳು ನಿರ್ಣಯ ಕೈಗೊಂಡಿದ್ದಾರೆ. ಕನ್ನಡ ನಾಡು ಕ್ಷೇಮವಾಗಿದ್ದರೆ ಮಾತ್ರ ನಾವು. ಹೋರಾಟಗಾರರ ಪರವಾಗಿ ನಿಲ್ಲಲಿದ್ದೇವೆ ಎಂದು ಜಗ್ಗೇಶ್ ಸಭೆ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟರಾದ ಶಿವರಾಜ್ ಕುಮಾರ್, ಯಶ್ ಮಹದಾಯಿ ಹೋರಾಟಕ್ಕೆ ಯಾವಾಗ ಬೇಕಾದರೂ ಹೋರಾಟಕ್ಕೆ ಬರಲು ಸಿದ್ಧ ಎಂದಿದ್ದರು. ಇದರ ನಡುವೆ ಆ ದಿನಗಳು ಖ್ಯಾತಿಯ ನಟ ಚೇತನ್ ಹೋರಾಟಕ್ಕೆ ಬಾರದ ಸ್ಯಾಂಡಲ್ ವುಡ್ ನಟರ ಬಗ್ಗೆ ಟೀಕೆ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments