Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಮಾತನಾಡಿದ ನಟನ ವಿರುದ್ಧ ಸಿಡಿದೆದ್ದ ಸ್ಯಾಂಡಲ್ ವುಡ್ ಸ್ಟಾರ್ ಗಳು

Webdunia
ಭಾನುವಾರ, 13 ಡಿಸೆಂಬರ್ 2020 (09:42 IST)
ಬೆಂಗಳೂರು: ಸಾಹಸಸಿಂಹವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ತಿರುಗಿಬಿದ್ದಿದೆ.


ಸ್ಯಾಂಡಲ್ ವುಡ್ ಸ್ಟಾರ್ ನಟ, ನಿರ್ದೇಶಕರು ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನವನ್ನೇ ಮಾಡಿದ್ದು, ವಿಜಯ ರಂಗರಾಜು ಕ್ಷಮೆಗೆ ಆಗ್ರಹಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್ ರಿಂದ ತೊಡಗಿ ರಿಷಬ್ ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್,  ಸಂತೋಷ್ ಆನಂದರಾಮ್, ಪವನ್ ಒಡೆಯರ್ ಸೇರಿದಂತೆ ಎಲ್ಲರೂ ವಿಜಯ ರಂಗರಾಜು ಕ್ಷಮೆಗೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಮುಂದಿನ ಸುದ್ದಿ
Show comments