Webdunia - Bharat's app for daily news and videos

Install App

ವಿದೇಶದಲ್ಲಿರುವ ಅಭಿಮಾನಿಗಳಿಗೆ ಈಗ ಸ್ಯಾಂಡಲ್ ವುಡ್ ಅಭಯ

Webdunia
ಸೋಮವಾರ, 1 ಜೂನ್ 2020 (09:01 IST)
ಬೆಂಗಳೂರು: ಕೊರೋನಾ ಎನ್ನುವುದು ಭಾರತಕ್ಕೆ ಮಾತ್ರವಲ್ಲ, ವಿದೇಶದಲ್ಲೂ ಜನರು ಮನೆಯಿಂದ ಹೊರಬರಲಾಗದ ಸ್ಥಿತಿಯನ್ನು ತಂದಿದೆ. ಈ ನಡುವೆ ವಿದೇಶದಲ್ಲಿ ಅನೇಕ ಭಾರತೀಯರೂ ತವರಿಗೂ ಮರಳಲಾಗದೇ ಅತಂತ್ರ ಸ್ಥಿತಿಯಲ್ಲಿದ್ದಾರೆ.


ಆ ರೀತಿ ವಿದೇಶದಲ್ಲಿ ಬಂಧಿಯಾಗಿರುವ ಕನ್ನಡಿಗರಿಗೆ ಈಗ ಸ್ಯಾಂಡಲ್ ವುಡ್ ಸ್ಟಾರ್ ಗಳು ಸಾಂತ್ವನ ಹೇಳುತ್ತಿದ್ದಾರೆ. ಸ್ಯಾಂಡಲ್ ವುಡ್ ಸ್ಟಾರ್ ಗಳಾದ ಕಿಚ್ಚ ಸುದೀಪ್, ಉಪೇಂದ್ರ, ಪುನೀತ್ ರಾಜಕುಮಾರ್ ಈಗಾಗಲೇ ಜೂಮ್ ಆಪ್ ಮೂಲಕ ರಿಜಿಸ್ಟರ್ ಆದ ಆಯ್ದ ಅಭಿಮಾನಿಗಳೊಂದಿಗೆ ಲೈವ್ ಚ್ಯಾಟ್ ನಡೆಸಿ ಮಾನಸಿಕವಾಗಿ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments