ಮಾನಸಿಕ ಖಿನ್ನತೆ ಬಗ್ಗೆ ಅಲರ್ಟ್ ಆದ ಸ್ಯಾಂಡಲ್ ವುಡ್ ತಾರೆಯರು

Webdunia
ಬುಧವಾರ, 17 ಜೂನ್ 2020 (08:51 IST)
ಬೆಂಗಳೂರು: ಸುಶಾಂತ್ ಸಿಂಗ್ ರಜಪೂತ್ ಎಂಬ ಬಾಲಿವುಡ್ ತಾರೆ ಮಾನಸಿಕ ಖಿನ್ನತೆಗೊಳಗಾಗಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳಿಕ ಸ್ಯಾಂಡಲ್ ವುಡ್ ನಟರು ಎಚ್ಚೆತ್ತುಕೊಂಡಿದ್ದಾರೆ.


ಮೂರು ತಿಂಗಳ ಲಾಕ್ ಡೌನ್ ಅವಧಿಯಲ್ಲಿ ಕೆಲಸವಿಲ್ಲದೇ ಕೂತಿದ್ದಾಗ ಭವಿಷ್ಯದ ಬಗ್ಗೆ ಅಭದ್ರತೆ, ಮುಂದೆ ಅವಕಾಶಗಳು ಸಿಗದೇ ಇದ್ದರೇ ಎಂಬ ಆತಂಕದಲ್ಲಿ ಕಲಾವಿದರೂ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇದು ಖಿನ್ನತೆಗೆ ದಾರಿ ಮಾಡಿಕೊಡುತ್ತದೆ.

ಹೀಗಾಗಿ ಏನೇ ಕಷ್ಟಗಳಿದ್ದರೂ ಪರಸ್ಪರ ಹಂಚಿಕೊಳ್ಳೋಣ. ಮುಂದೊಂದು ದಿನ ಉತ್ತಮ ದಿನಗಳು ಬಂದೇ ಬರುತ್ತವೆ ಎಂಬ ನಂಬಿಕೆಯಲ್ಲಿರೋಣ. ಮಾನಸಿಕವಾಗಿ ಹೆಚ್ಚು ಸಬಲರಾಗೋಣ ಎಂದು ಹೆಚ್ಚಿನ ನಟ-ನಟಿಯರು ಈಗ ಸಾಮಾಜಿಕ ಜಾಲತಾಣದ ಮೂಲಕ ಕರೆ ಕೊಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments