Webdunia - Bharat's app for daily news and videos

Install App

ಕಾವೇರಿ ಹೋರಾಟದಲ್ಲಿ ಭಾಗಿಯಾದ ಸ್ಟಾರ್ ನಟರು

Webdunia
ಶುಕ್ರವಾರ, 29 ಸೆಪ್ಟಂಬರ್ 2023 (17:01 IST)
Photo Courtesy: Twitter
ಬೆಂಗಳೂರು: ಕಾವೇರಿ ವಿವಾದದ ವಿಚಾರವಾಗಿ ಇಂದು ನಡೆದ ಕರ್ನಾಟಕ ಬಂದ್ ಮತ್ತು ಪ್ರತಿಭಟನೆಗೆ ಕನ್ನಡ ಚಿತ್ರರಂಗದ ಸ್ಟಾರ್ ಗಳು ಸಾಥ್ ಕೊಟ್ಟರು.

ಶಿವರಾಜ್ ಕುಮಾರ್ ನೇತೃತ್ವದಲ್ಲಿ ನೂರಾರು ಕಲಾವಿದರು ಪ್ರತಿಭಟನೆ ಸಭೆಯಲ್ಲಿ ಭಾಗಿಯಾದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಭೆಯಲ್ಲಿ ಎಲ್ಲಾ ಸ್ಟಾರ್ ನಟ-ನಟಿಯರು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಲು ಮನವಿ ಮಾಡಿದರು.

ರಿಯಲ್ ಸ್ಟಾರ್ ಉಪೇಂದ್ರ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪ್ರೇಮ್, ಧ್ರುವ ಸರ್ಜಾ, ವಸಿಷ್ಠ ಸಿಂಹ, ಹಂಸಲೇಖ, ಉಮಾಶ್ರೀ, ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಮುಂತಾದವರು ಪಾಲ್ಗೊಂಡಿದ್ದಾರೆ. ಕಿಚ್ಚ ಸುದೀಪ್, ಯಶ್ ಮುಂತಾದ ಸ್ಟಾರ್ ನಟರು ಇಂದು ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments