Select Your Language

Notifications

webdunia
webdunia
webdunia
webdunia

ಕನ್ನಡ ಧ್ವಜ ಸುಟ್ಟು ಹಾಕಿದ ಮಹಾ ಪುಂಡರು: ಸಿಡಿದೆದ್ದ ದರ್ಶನ್, ಶಿವಣ್ಣ, ಜಗ್ಗೇಶ್

ಕನ್ನಡ ಧ್ವಜ ಸುಟ್ಟು ಹಾಕಿದ ಮಹಾ ಪುಂಡರು: ಸಿಡಿದೆದ್ದ ದರ್ಶನ್, ಶಿವಣ್ಣ, ಜಗ್ಗೇಶ್
ಬೆಂಗಳೂರು , ಗುರುವಾರ, 16 ಡಿಸೆಂಬರ್ 2021 (09:20 IST)
ಬೆಂಗಳೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರದ ಪುಂಡರು ಕನ್ನಡ ಧ್ವಜ ಸುಟ್ಟು ಹಾಕಿದ ಪ್ರಕರಣದ ವಿರುದ್ಧ ಸ್ಯಾಂಡಲ್ ವುಡ್ ನಟರು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕನ್ನಡ ಧ್ವಜ ಸುಟ್ಟು ಹಾಕಿದವರಿಗೆ ಶಿಕ್ಷೆಯಾಗಲಿ, ನಿಜವಾದ ಕನ್ನಡಿಗನಿಗೆ ಬಿಡುಗಡೆಯಾಗಲಿ ಎಂದು ಆಶಿಸಿದ್ದಾರೆ. ಇನ್ನು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಇದೇ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರೂ ಆಗಿರುವ ನವರಸನಾಯಕ ಜಗ್ಗೇಶ್ ಕನ್ನಡ ಧ್ವಜ ಸುಟ್ಟು ಹಾಕಿದವರಿಗೆ ಶಿಕ್ಷೆಯಾಗಲಿ, ನಿಜವಾದ ಕನ್ನಡಗರಿಗೆ ಬಿಡುಗಡೆಯಾಗಲಿ ಎಂದು ಸಿಎಂ ಬೊಮ್ಮಾಯಿ ಮತ್ತು ಗೃಹಸಚಿವರಿಗೆ ಮನವಿ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಿರುತೆರೆಯಲ್ಲಿ ಈ ಭಾನುವಾರ ‘ಅಪ್ಪು ನಮನ’