Webdunia - Bharat's app for daily news and videos

Install App

ಕನ್ನಡ ಧ್ವಜ ಸುಟ್ಟು ಹಾಕಿದ ಮಹಾ ಪುಂಡರು: ಸಿಡಿದೆದ್ದ ದರ್ಶನ್, ಶಿವಣ್ಣ, ಜಗ್ಗೇಶ್

Webdunia
ಗುರುವಾರ, 16 ಡಿಸೆಂಬರ್ 2021 (09:20 IST)
ಬೆಂಗಳೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರದ ಪುಂಡರು ಕನ್ನಡ ಧ್ವಜ ಸುಟ್ಟು ಹಾಕಿದ ಪ್ರಕರಣದ ವಿರುದ್ಧ ಸ್ಯಾಂಡಲ್ ವುಡ್ ನಟರು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕನ್ನಡ ಧ್ವಜ ಸುಟ್ಟು ಹಾಕಿದವರಿಗೆ ಶಿಕ್ಷೆಯಾಗಲಿ, ನಿಜವಾದ ಕನ್ನಡಿಗನಿಗೆ ಬಿಡುಗಡೆಯಾಗಲಿ ಎಂದು ಆಶಿಸಿದ್ದಾರೆ. ಇನ್ನು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಇದೇ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರೂ ಆಗಿರುವ ನವರಸನಾಯಕ ಜಗ್ಗೇಶ್ ಕನ್ನಡ ಧ್ವಜ ಸುಟ್ಟು ಹಾಕಿದವರಿಗೆ ಶಿಕ್ಷೆಯಾಗಲಿ, ನಿಜವಾದ ಕನ್ನಡಗರಿಗೆ ಬಿಡುಗಡೆಯಾಗಲಿ ಎಂದು ಸಿಎಂ ಬೊಮ್ಮಾಯಿ ಮತ್ತು ಗೃಹಸಚಿವರಿಗೆ ಮನವಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments