Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ತಾರೆಯರಿಗೆ ಇಂದಿನಿಂದ ಮತ್ತೆ ಐಟಿ ಡ್ರಿಲ್

Webdunia
ಸೋಮವಾರ, 7 ಜನವರಿ 2019 (09:06 IST)
ಬೆಂಗಳೂರು: ಮೊನ್ನೆಯಷ್ಟೇ ಸತತ ಎರಡು ದಿನ ಐಟಿ ಅಧಿಕಾರಿಗಳ ತಪಾಸಣೆಯಿಂದಾಗಿ ಗೃಹ ಬಂಧನ ಅನುಭವಿಸಿದ್ದ ಸ್ಯಾಂಡಲ್ ವುಡ್ ತಾರೆಯರಿಗೆ ಇಂದಿನಿಂದ ಮತ್ತೆ ಐಟಿ ಡ್ರಿಲ್ ಶುರುವಾಗಲಿದೆ.


ಗುರುವಾರದಿಂದ ಸತತ ಎರಡು-ಮೂರು ದಿನ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್, ಕಿಚ್ಚ ಸುದೀಪ್, ರಾಕ್ ಲೈನ್ ವೆಂಕಟೇಶ್, ಜಯಣ್ಣ ಸೇರಿದಂತೆ ಪ್ರಮುಖ ತಾರೆಯರು ಐಟಿ ದಾಳಿಗೊಳಗಾಗಿದ್ದರು. ಇದರಿಂದಾಗಿ ತಮ್ಮ ಕೆಲಸ ಕಾರ್ಯ ಬಿಟ್ಟು ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಉಸತ್ತಾ ಮನೆಯಲ್ಲೇ ಅಕ್ಷರಶಃ ಗೃಹ ಬಂಧನದಲ್ಲಿರಬೇಕಾಗಿತ್ತು.

ತಪಾಸಣೆ ಮುಗಿಸಿ ಹೊರಡುವಾಗ ಅಧಿಕಾರಿಗಳು ಅಗತ್ಯ ಬಂದಾಗ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಇಂದಿನಿಂದ ದಾಳಿಗೊಳಗಾದ ತಾರೆಯರು ಐಟಿ ಕಚೇರಿಗೆ ಹಾಜರಾಗಿ ಅಧಿಕಾರಿಗಳ ವಿಚಾರಣೆಗೊಳಪಡಲಿದ್ದಾರೆ. ಈ ಬಗ್ಗೆ ಈಗಾಗಲೇ ತಾರೆಯರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments