Webdunia - Bharat's app for daily news and videos

Install App

ಕನ್ನಡ ಸಿನಿಮಾ ನೋಡಿ ಎನ್ನುವ ಸ್ಟಾರ್ ಗಳೇ ಹೀಗೆ ಮಾಡೋದು ಸರೀನಾ?

Webdunia
ಭಾನುವಾರ, 2 ಜನವರಿ 2022 (09:15 IST)
ಬೆಂಗಳೂರು: ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹವಾ ಜೋರಾಗಿರುವುದರಿಂದ ಕನ್ನಡ ಸಿನಿಮಾಗಳಿಗೆ ಹೊಡೆತ ಬೀಳುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕಾಗಿ ಇತ್ತೀಚೆಗೆ ಧ್ರುವ ಸರ್ಜಾ, ರಚಿತಾ ರಾಂ ಸೇರಿದಂತೆ ಸ್ಟಾರ್ ಗಳು ಕನ್ನಡ ಸಿನಿಮಾವನ್ನು ನೋಡಿ ಎಂದು ಮನವಿ ಮಾಡಿದ್ದರು.

ಆದರೆ ನಾಳೆ ತೆಲುಗು ಮೂಲದ ಆರ್ ಆರ್ ಆರ್ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಕಲಾವಿದರಾದ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್, ಶಿವರಾಜ್ ಕುಮಾರ್, ಧ್ರುವ ಸರ್ಜಾ ಮುಂತಾದ ನಟರನ್ನು ಆಹ್ವಾನಿಸಲಾಗಿತ್ತು.

ಒಂದು ವೇಳೆ ಈ ನಟರು ಭಾಗಿಯಾಗಿದ್ದರೆ ಕನ್ನಡ ಸಿನಿಮಾಗಳನ್ನೇ ಮೊದಲು ನೋಡಿ ಎನ್ನುವ ಸ್ಟಾರ್ ಗಳು ಪರಭಾಷೆ ಚಿತ್ರದ ಪ್ರಿರಿಲೀಸ್ ಈವೆಂಟ್ ಗೆ ಹೋಗಿ ಆ ಸಿನಿಮಾಗೆ ಪ್ರಚಾರ ಕೊಡುತ್ತಿದ್ದಾರೆ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿತ್ತು. ಸದ್ಯಕ್ಕೆ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿರುವುದರಿಂದ ಆ ಅವಾಂತರ ತಪ್ಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments