Webdunia - Bharat's app for daily news and videos

Install App

ರೈತ ದಿನಾಚರಣೆಗೆ ಶುಭ ಕೋರಿದ ಸ್ಯಾಂಡಲ್ ವುಡ್ ತಾರೆಯರು

Webdunia
ಗುರುವಾರ, 23 ಡಿಸೆಂಬರ್ 2021 (17:06 IST)
ಬೆಂಗಳೂರು: ಇಂದು ರಾಷ್ಟ್ರೀಯ ರೈತ ದಿನಾಚರಣೆ. ದೇಶದ ಬೆನ್ನುಲುಬಾಗಿರುವ ರೈತರ ದಿನಾಚರಣೆಗೆ ಸ್ಯಾಂಡಲ್ ವುಡ್ ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಕೃಷಿ ಇಲಾಖೆಯ ರಾಯಭಾರಿಯೂ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಅನ್ನದಾತ ಲೋಕಕ್ಕೆ ದಾರಿದೀಪದಂತೆ. ಇಂದಿಗೂ ದೇಶದ ಬೆನ್ನುಲುಬಾಗಿ ನಿಂತಿರುವ ರೈತರ ನಿತ್ಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಹಾಗೂ ಮಾನ್ಯತೆ ಸಿಗಲಿ ಎನ್ನುವುದು ನಮ್ಮ ಬಯಕೆ’ ಎಂದು ಶುಭಹಾರೈಸಿದ್ದಾರೆ.

ಇವರಲ್ಲದೆ ಜ್ಯೂ. ರೆಬಲ್‍ ಸ್ಟಾರ್ ಅಭಿಶೇಕ್ ಅಂಬರೀಶ್, ನವರಸನಾಯಕ ಜಗ್ಗೇಶ್ ಸೇರಿದಂತೆ ತಾರೆಯರು, ಸೆಲೆಬ್ರಿಟಿಗಳು ರೈತ ದಿನಾಚರಣೆಗೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments