Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲೀಗ ಸೂತಕದ ಛಾಯೆ

Webdunia
ಬುಧವಾರ, 3 ನವೆಂಬರ್ 2021 (09:20 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಸೂತಕದ ಛಾಯೆ ಆವರಿಸಿದೆ.
 

ಹೊಸ ಸಿನಿಮಾಗಳ ಘೋಷಣೆ, ರಿಲೀಸ್ ಡೇಟ್ ಅನೌನ್ಸ್ ಎಂದು ಗಿಜಿಗುಡುತ್ತಿದ್ದ ಚಿತ್ರರಂಗ ಕಳೆದ ಐದು ದಿನಗಳಿಂದ ಸ್ತಬ್ಧವಾಗಿದೆ. ಎಲ್ಲೆಡೆ ಪವರ್ ಸ್ಟಾರ್ ಅಕಾಲಿಕ ನಿಧನದ ದುಃಖ ಆವರಿಸಿದೆ.

ಕೆಲವು ಸಿನಿಮಾಗಳ ಫಸ್ಟ್ ಲುಕ್ ರಿಲೀಸ್ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ. ಸದಾ ಹಸನ್ಮುಖಿಯಾಗಿದ್ದ ಎಲ್ಲಾ ಸ್ಟಾರ್ ಗಳಿಗೂ ಆತ್ಮೀಯರಾಗಿದ್ದ ಪುನೀತ್ ಸಾವು ಚಿತ್ರರಂಗದಲ್ಲಿ ಒಂದು ರೀತಿಯ ದಿಗ್ಭ್ರಮೆ ಮೂಡಿಸಿದೆ ಎನ್ನುವುದಕ್ಕೆ ಇದೇ ಸಾಕ್ಷಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಮುಂದಿನ ಸುದ್ದಿ
Show comments