Webdunia - Bharat's app for daily news and videos

Install App

ಪುನೀತ್ ಗಾಗಿ ಮತ್ತೆ ಒಂದಾಗಲಿದೆ ಸ್ಯಾಂಡಲ್ ವುಡ್

Webdunia
ಗುರುವಾರ, 9 ಡಿಸೆಂಬರ್ 2021 (09:25 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಡೀ ದಕ್ಷಿಣ ಭಾರತೀಯ ಚಿತ್ರರಂಗದವರನ್ನು ಕರೆದು ನಮನ ಕಾರ್ಯಕ್ರಮವೇರ್ಪಡಿಸಿತ್ತು.

ಇದೀಗ ಮತ್ತೆ ಪ್ರೀತಿಯ ಅಪ್ಪುಗಾಗಿ ಇಡೀ ಚಿತ್ರರಂಗ ಒಂದಾಗುತ್ತಿದೆ. ಈ ಬಾರಿ ಕಾರ್ಯಕ್ರಮವನ್ನು ಜೀ ಕನ್ನಡ ಆಯೋಜಿಸಲಿದ್ದು, ಇಡೀ ಚಿತ್ರರಂಗವೇ ಕಾರ್ಯಕ್ರಮಕ್ಕೆ ಬರಲಿದೆ ಎನ್ನಲಾಗಿದೆ.

ಪುನೀತ್ ಜೊತೆ ನಟಿಸಿದ ಎಲ್ಲಾ ನಾಯಕಿಯರು, ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂಬ ಸುದ್ದಿಯಿದೆ. ಕ್ರಿಸ್ ಮಸ್ ವೇಳೆ ಈ ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments