ಸ್ಯಾಂಡಲ್ ವುಡ್ ನಲ್ಲಿ ಕಾಣಿಸುತ್ತಿದೆ ಒಗ್ಗಟ್ಟಿನ ದರ್ಶನ

Webdunia
ಮಂಗಳವಾರ, 2 ನವೆಂಬರ್ 2021 (12:28 IST)
ಬೆಂಗಳೂರು: ಥಿಯೇಟರ್ ಗಳು ತೆರೆದು ಜನ ಸಿನಿಮಾ ವೀಕ್ಷಿಸಲು ಆರಂಭಿಸಿರುವುದರಿಂದ ಕನ್ನಡ ಚಿತ್ರರಂಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಹಂತದಲ್ಲಿ ಸ್ಟಾರ್ ನಟರು ಒಬ್ಬರಿಗೊಬ್ಬರು ಬೆಂಬಲಿಸುತ್ತಾ ಸಿನಿಮಾ ಗೆಲ್ಲಿಸಲು ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ.

ಪ್ರಿ ರಿಲೀಸ್ ಈವೆಂಟ್ ಗಳಲ್ಲಿ ಒಬ್ಬ ಸ್ಟಾರ್ ನಟನ ಸಿನಿಮಾಗಳಿಗೆ ಇನ್ನೊಬ್ಬ ಸ್ಟಾರ್ ನಟ ಅತಿಥಿಯಾಗಿ ಬರುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಇನ್ನೊಬ್ಬ ಸ್ಟಾರ್ ನಟನ ಸಿನಿಮಾ ಬಗ್ಗೆ ಒಳ್ಳೆ ಮಾತನಾಡಿ ಚಿತ್ರ ನೋಡುವಂತೆ ಕೇಳಿಕೊಳ್ಳುತ್ತಿದ್ದಾರೆ.

ಸದ್ಯದ ಮಟ್ಟಿಗೆ ಚಿತ್ರರಂಗಕ್ಕೆ ಇದು ಅನಿವಾರ್ಯ. ಎಲ್ಲಾ ಸಿನಿಮಾಗಳೂ ಒಟ್ಟಿಗೇ ತೆರೆಗೆ ಬರುತ್ತಿರುವಾಗ ಕಲಾವಿದರು ಪರಸ್ಪರ ಪ್ರೋತ್ಸಾಹ, ಬೆಂಬಲ ಕೊಟ್ಟರೆ ಮಾತ್ರ ಚಿತ್ರರಂಗ ಚೇತರಿಕೆ ಕಾಣಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments