Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಕಾಣಿಸುತ್ತಿದೆ ಒಗ್ಗಟ್ಟಿನ ದರ್ಶನ

Webdunia
ಮಂಗಳವಾರ, 2 ನವೆಂಬರ್ 2021 (12:28 IST)
ಬೆಂಗಳೂರು: ಥಿಯೇಟರ್ ಗಳು ತೆರೆದು ಜನ ಸಿನಿಮಾ ವೀಕ್ಷಿಸಲು ಆರಂಭಿಸಿರುವುದರಿಂದ ಕನ್ನಡ ಚಿತ್ರರಂಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಹಂತದಲ್ಲಿ ಸ್ಟಾರ್ ನಟರು ಒಬ್ಬರಿಗೊಬ್ಬರು ಬೆಂಬಲಿಸುತ್ತಾ ಸಿನಿಮಾ ಗೆಲ್ಲಿಸಲು ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ.

ಪ್ರಿ ರಿಲೀಸ್ ಈವೆಂಟ್ ಗಳಲ್ಲಿ ಒಬ್ಬ ಸ್ಟಾರ್ ನಟನ ಸಿನಿಮಾಗಳಿಗೆ ಇನ್ನೊಬ್ಬ ಸ್ಟಾರ್ ನಟ ಅತಿಥಿಯಾಗಿ ಬರುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಇನ್ನೊಬ್ಬ ಸ್ಟಾರ್ ನಟನ ಸಿನಿಮಾ ಬಗ್ಗೆ ಒಳ್ಳೆ ಮಾತನಾಡಿ ಚಿತ್ರ ನೋಡುವಂತೆ ಕೇಳಿಕೊಳ್ಳುತ್ತಿದ್ದಾರೆ.

ಸದ್ಯದ ಮಟ್ಟಿಗೆ ಚಿತ್ರರಂಗಕ್ಕೆ ಇದು ಅನಿವಾರ್ಯ. ಎಲ್ಲಾ ಸಿನಿಮಾಗಳೂ ಒಟ್ಟಿಗೇ ತೆರೆಗೆ ಬರುತ್ತಿರುವಾಗ ಕಲಾವಿದರು ಪರಸ್ಪರ ಪ್ರೋತ್ಸಾಹ, ಬೆಂಬಲ ಕೊಟ್ಟರೆ ಮಾತ್ರ ಚಿತ್ರರಂಗ ಚೇತರಿಕೆ ಕಾಣಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments