Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಪ್ರತಿಭಾವಂತ ಬರಹಗಾರ ಗುರು ಕಶ್ಯಪ್ ನಿಧನ

Webdunia
ಮಂಗಳವಾರ, 14 ಸೆಪ್ಟಂಬರ್ 2021 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಯುವ, ಪ್ರತಿಭಾವಂತ ಬರಹಗಾರ ಗುರು ಕಶ್ಯಪ್ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.
Photo Courtesy: Twitter


ರಮೇಶ್ ಅರವಿಂದ್ ಅಭಿನಯದ ಸುಂದರಾಂಗ ಜಾಣ, ಪುಷ್ಪಕ ವಿಮಾನ, ಶಿವರಾಜ್ ಕುಮಾರ್ ಅಭಿನಯದ ಭೈರಾಗಿ ಸಿನಿಮಾ ಸೇರಿದಂತೆ 15 ಕ್ಕೂ ಹೆಚ್ಚು ಸಿನಿಮಾಗಳಿಗೆ ಬರಹಗಾರನಾಗಿ ಕೆಲಸ ಮಾಡಿದ್ದ ಗುರು ಕಶ್ಯಪ್ ಬೇಡಿಕೆಯ ಬರಹಗಾರರಾಗಿದ್ದರು.

ದಿಡೀರ್ ಅನಾರೋಗ್ಯಕ್ಕೊಳಗಾಗದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸುವ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರ ಎಂದು ತಿಳಿದುಬಂದಿದೆ. ಅವರ ನಿಧನಕ್ಕೆ ನಟ ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments