Webdunia - Bharat's app for daily news and videos

Install App

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ..?

Webdunia
ಸೋಮವಾರ, 18 ಸೆಪ್ಟಂಬರ್ 2017 (15:30 IST)
ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್ ಮುಂಬೈನಲ್ಲಿ ಬಂಧನಕ್ಕೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಠೇವಣಿದಾರರಿಗೆ ಹಣ ಹಿಂದಿರುಗಿಸುವುದಾಗಿ ಹೇಳಿ ಆನಂದ್ ಅಪ್ಪುಗೋಳ್ ತಲೆಮರೆಸಿಕೊಂಡಿದ್ದರು ಎಂಬ ಆರೋಪವಿತ್ತು.  

ಠೇವಣಿದಾರರಿಗೆ ಬಡ್ಡಿಯ ಆಮಿಷ ತೋರಿಸಿ ಠೇವಣಿ ಇರಿಸಿಕೊಂಡಿದ್ದ ಆನಂದ್ ಅಪ್ಪುಗೋಳ, 300 ಕೋಟಿ ರೂ. ವಂಚಿಸಿರುವ ಆರೋಪವಿದೆ. ಇದೀಗ, ಆನಂದ್ ಅಪ್ಪುಗೋಳ್ ನಡೆಸುತ್ತಿದ್ದ ಕ್ರಾತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿಯಾಗಿದ್ದು, ಠೇವಣಿದಾರರಿಗೆ ಹಣ ಹಿಂದಿರುಗಿಸಿಲ್ಲ. ಇದೀಗ, ನಂಬಿಕೆ ದ್ರೋಹ, ವಂಚನೆ ಆರೋಪದಡಿ ಬಂಧಿಸಿರುವುದಾಗಿ ತಿಳಿದು ಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣ ಚಿತ್ರವನ್ನ ಆನಂದ್ ಅಪ್ಪುಗೋಳ್ ನಿರ್ಮಿಸಿದ್ದರು. ನಿರ್ಮಿಸಿದ್ದು ಒಂದೇ ಚಿತ್ರವಾದರೂ ಅದ್ದೂರಿತನಕ್ಕೇನೂ ಕೊರತೆ ಇರಲಿಲ್ಲ. ಚಿತ್ರ ಕೂಡ ಯಶಸ್ಸು ಕಂಡು ಒಳ್ಳೆಯ ಕಲೆಕ್ಷನ್ ಮಾಡಿತ್ತು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments