Webdunia - Bharat's app for daily news and videos

Install App

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ..?

Webdunia
ಸೋಮವಾರ, 18 ಸೆಪ್ಟಂಬರ್ 2017 (15:30 IST)
ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್ ಮುಂಬೈನಲ್ಲಿ ಬಂಧನಕ್ಕೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಠೇವಣಿದಾರರಿಗೆ ಹಣ ಹಿಂದಿರುಗಿಸುವುದಾಗಿ ಹೇಳಿ ಆನಂದ್ ಅಪ್ಪುಗೋಳ್ ತಲೆಮರೆಸಿಕೊಂಡಿದ್ದರು ಎಂಬ ಆರೋಪವಿತ್ತು.  

ಠೇವಣಿದಾರರಿಗೆ ಬಡ್ಡಿಯ ಆಮಿಷ ತೋರಿಸಿ ಠೇವಣಿ ಇರಿಸಿಕೊಂಡಿದ್ದ ಆನಂದ್ ಅಪ್ಪುಗೋಳ, 300 ಕೋಟಿ ರೂ. ವಂಚಿಸಿರುವ ಆರೋಪವಿದೆ. ಇದೀಗ, ಆನಂದ್ ಅಪ್ಪುಗೋಳ್ ನಡೆಸುತ್ತಿದ್ದ ಕ್ರಾತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿಯಾಗಿದ್ದು, ಠೇವಣಿದಾರರಿಗೆ ಹಣ ಹಿಂದಿರುಗಿಸಿಲ್ಲ. ಇದೀಗ, ನಂಬಿಕೆ ದ್ರೋಹ, ವಂಚನೆ ಆರೋಪದಡಿ ಬಂಧಿಸಿರುವುದಾಗಿ ತಿಳಿದು ಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣ ಚಿತ್ರವನ್ನ ಆನಂದ್ ಅಪ್ಪುಗೋಳ್ ನಿರ್ಮಿಸಿದ್ದರು. ನಿರ್ಮಿಸಿದ್ದು ಒಂದೇ ಚಿತ್ರವಾದರೂ ಅದ್ದೂರಿತನಕ್ಕೇನೂ ಕೊರತೆ ಇರಲಿಲ್ಲ. ಚಿತ್ರ ಕೂಡ ಯಶಸ್ಸು ಕಂಡು ಒಳ್ಳೆಯ ಕಲೆಕ್ಷನ್ ಮಾಡಿತ್ತು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments