Webdunia - Bharat's app for daily news and videos

Install App

ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಸಂಜನಾ ಆರೋಪ ವಿಚಾರ; ನಿರ್ದೇಶಕರ ಸಂಘದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ

Webdunia
ಶನಿವಾರ, 27 ಅಕ್ಟೋಬರ್ 2018 (12:19 IST)
ಬೆಂಗಳೂರು : ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ನಟಿ ಸಂಜನಾ ಆರೋಪ ವಿಚಾರಕ್ಕೆ  ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ನಿರ್ದೇಶಕರ ಸಂಘದಲ್ಲಿ ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಗಂಡ ಹೆಂಡತಿ ಸಿನಿಮಾದ ಚಿತ್ರಿಕರಣದ ವೇಳೆ ನಿರ್ದೇಶಕ ರವಿ ಶ್ರೀವತ್ಸ ತನ್ನನ್ನು ಹೀನಾಯವಾಗಿ ಬಳಸಿಕೊಂಡಿದ್ದಾರೆ ಎಂದು ಚಿತ್ರದ ನಟಿ ಸಂಜನಾ ಆರೋಪ ಮಾಡಿದ ಹಿನ್ನಲೆಯಲ್ಲಿ ಬುಧವಾರ ಸುದ್ಧಿಗೋಷ್ಠಿ ನಡೆಸಿದ ಗಂಡ ಹೆಂಡತಿ ಚಿತ್ರತಂಡ ನಿರ್ದೇಶಕ ರವಿ ಶ್ರೀವತ್ಸ ಅವರ ಬಳಿ ಕ್ಷಮೆ ಕೇಳುವಂತೆ ನಟ ಸಂಜನಾಗೆ ಶುಕ್ರವಾರದ ತನಕ ಗಡುವು ನೀಡಿತ್ತು.

 

ಆದರೆ ನಿರ್ದೇಶಕ ರವಿ ಶ್ರೀವತ್ಸ ಅವರ ಬಳಿ ಸಂಜನಾ ಕ್ಷಮೆ ಕೇಳದ ಕಾರಣ ಈ ಬಗ್ಗೆ ನಿರ್ದೇಶಕರ ಸಂಘದಲ್ಲಿ ಸಂಜೆ 4 ಗಂಟೆಗೆ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments