Webdunia - Bharat's app for daily news and videos

Install App

ಸಂಜಯ್ ದತ್ ರಿಂದಲೇ ಕೆಜಿಎಫ್ 2 ಟೀಂಗೆ ಮುಂದೆ ಕಾದಿದೆಯಾ ತೊಂದರೆ?!

Webdunia
ಗುರುವಾರ, 6 ಆಗಸ್ಟ್ 2020 (11:37 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ಅಧೀರ ಪಾತ್ರದ ಮೂಲಕ ಘರ್ಜಿಸಲಿರುವ ಬಾಲಿವುಡ್ ನಟ ಸಂಜಯ್ ದತ್ ರಿಂದಲೇ ಈಗ ಚಿತ್ರ ಬಿಡುಗಡೆಗೆ ಅಡ್ಡಿ ಎದುರಾಗಲಿದೆಯಾ? ಇಂತಹದ್ದೊಂದು ಅನುಮಾನ ಹುಟ್ಟಿಸಿವೆ ಕೆಲವು ಸೋಷಿಯಲ್ ಮೀಡಿಯಾ ಪೋಸ್ಟ್ ಗಳು.

 
ಕೆಜಿಎಫ್ 2 ನಲ್ಲಿ ಪಾತ್ರ ಮಾಡಿರುವ ಸಂಜಯ್ ದತ್ ಹಿಂದೆ ಮುಂಬೈ ಸರಣಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಇರಿಸಲು ತನ್ನ ಮನೆಯಲ್ಲಿ ಆಶ್ರಯ ನೀಡಿದ್ದರು ಎಂಬ ಆರೋಪದಲ್ಲಿ ಬಂಧಿತರಾದವರು. ಈ ಪ್ರಕರಣದಲ್ಲಿ ಸಂಜಯ್ ದತ್ ಗೆ ಶಿಕ್ಷೆಯೂ ಆಗಿತ್ತು.

ಆದರೆ ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಜಿಎಫ್ 2 ಸಿನಿಮಾ ನೋಡುವ ಮೊದಲು ಸಂಜಯ್ ದತ್ ರ ಹಿನ್ನಲೆಯನ್ನು ನೋಡೋಣ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ವಿಚಾರವೇ ದೊಡ್ಡದಾಗಿ ಕೆಜಿಎಫ್ 2 ಗೆ ವಿರೋಧ ವ್ಯಕ್ತವಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments