Webdunia - Bharat's app for daily news and videos

Install App

ಸಂಜಯ್ ದತ್‌‌ಗೆ ಮತ್ತೆ ಜೈಲಿಗೆ ಕಳುಹಿಸಲು ಸಿದ್ದ: ಮಹಾರಾಷ್ಟ್ರ ಸರಕಾರ

Webdunia
ಗುರುವಾರ, 27 ಜುಲೈ 2017 (15:01 IST)
ನಿಯಮ ಉಲ್ಲಂಘನೆಯಾಗಿದೆ ಎಂದಾದಲ್ಲಿ ಬಾಲಿವುಡ್ ನಟ ಸಂಜಯ್ ದತ್‌‌ಗೆ ಮತ್ತೆ ಜೈಲಿಗೆ ಕಳುಹಿಸಲು ಸಿದ್ದ ಎಂದು ಮಹಾರಾಷ್ಟ್ರ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ.
 
ಮಹಾರಾಷ್ಟ್ರ ಸರಕಾರ ಸಂಜಯ್ ದತ್ ಉತ್ತಮ ನಡುವಳಿಕೆ ಕುರಿತಂತೆ ವಿವರಣೆಯಿರುವ ಬಗ್ಗೆ ಹೈಕೋರ್ಟ್‌ಗೆ ಹೊಸ ಪ್ರಮಾಣ ಪತ್ರ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
 
ಮುಂಬೈ ಜೈಲಿನಿಂದ ನಿಗದಿತ ಅವಧಿಗೆ ಮುಂಚಿತವಾಗಿ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
 
ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದ ಮೇಲೆ ಸಂಜಯ್ ದತ್‌ಗೆ ಮುಂಬೈ ಹೈಕೋರ್ಟ್ ಐದು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments