Webdunia - Bharat's app for daily news and videos

Install App

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಿರ್ದೇಶಕ ಸಂತೋಷ್ ಆನಂದ್ ರಾಮ್

Webdunia
ಸೋಮವಾರ, 21 ಮಾರ್ಚ್ 2022 (10:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಇನ್ನು ತೆರೆ ಮೇಲೆ ಕಾಣುವ ಅವಕಾಶವಿಲ್ಲ ಎಂದು ಬೇಸರದಲ್ಲಿರುವ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ರಾಜಕುಮಾರ, ಯುವರತ್ನದಂತಹ ಹಿಟ್ ಸಿನಿಮಾಗಳನ್ನು ನೀಡಿರುವ ಸಂತೋಷ್ ಆನಂದ್ ರಾಮ್ ಅಭಿಮಾನಿಗಳ ಕೋರಿಕೆಯೊಂದನ್ನು ಈಡೇರಿಸಲು ತೀರ್ಮಾನಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಯುವರತ್ನದಲ್ಲಿ ಡಿಲೀಟ್ ಮಾಡಲಾಗಿದ್ದ, ಇದುವರೆಗೆ ಹೊರಬಿಡದ ದೃಶ್ಯಗಳನ್ನು ರಿಲೀಸ್ ಮಾಡಿ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ.

ಇದೀಗ ಅಭಿಮಾನಿಗಳ ಕೋರಿಕೆಗೆ ಪ್ರತಿಕ್ರಿಯಿಸಿರುವ ಸಂತೋಷ್ ಆನಂದ್ ರಾಮ್, ಎಲ್ಲವನ್ನೂ ಒಂದೇ ಸಮಯಕ್ಕೆ ನೀಡಿದರೆ ಚೆನ್ನಾಗಿರದು. ಸದ್ಯದಲ್ಲೇ ಅದನ್ನು ರಿಲೀಸ್ ಮಾಡುತ್ತೇನೆ. ನಮ್ಮ ಪವರ್ ಸ್ಟಾರ್ ನನ್ನು ತೆರೆ ಮೇಲೆ ಎಂಜಾಯ್ ಮಾಡೋಣ’ ಎಂದಿದ್ದಾರೆ. ಹೀಗಾಗಿ ಸದ್ಯದಲ್ಲೇ ಯುವರತ್ನದಲ್ಲಿ ಇದುವರೆಗೆ ಹೊರಬಿಡದ ದೃಶ್ಯಗಳನ್ನು ಅಭಿಮಾನಿಗಳಿಗಾಗಿ ಹೊರತರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments