Webdunia - Bharat's app for daily news and videos

Install App

ಇಂಥಾ ಅಭಿಮಾನಿಗಳನ್ನು ಪಡೆದ ನಾವೇ ಧನ್ಯ: ಸಂತೋಷ್ ಆನಂದ್ ರಾಮ್

Webdunia
ಬುಧವಾರ, 10 ಮಾರ್ಚ್ 2021 (11:45 IST)
ಬೆಂಗಳೂರು: ಇಂಥಾ ಅಭಿಮಾನಿಗಳನ್ನು ಪಡೆದ ನಾವೇ ಧನ್ಯ. ಹೀಗಂತ ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಯೊಬ್ಬರು ಪುನೀತ್ ಚಿತ್ರವನ್ನು ಬರೆದಿದ್ದನ್ನು ನೋಡಿ ಸಂತೋಷ್ ಈ ಮಾತು ಹೇಳಿದ್ದಾರೆ. ಅದರಲ್ಲೇನಿದೆ ವಿಷಯ ಅಂತೀರಾ?

ಈ ಅಭಿಮಾನಿ ವಿಕಲಚೇತನ. ಕೈಗಳು ಸರಿಯಾಗಿಲ್ಲದಿದ್ದರೂ ಪುನೀತ್ ರ ಚಿತ್ರವನ್ನು ನಿಜವೇನೋ ಎಂಬಷ್ಟು ಜೀವಂತಿಕೆ ತುಂಬಿ ಚಿತ್ರಿಸಿದ್ದಾನೆ. ಹೀಗಾಗಿ ಈತನ ಕೈಚಳಕಕ್ಕೆ ಸೋತ ಸಂತೋಷ್ ಆನಂದ್ ರಾಮ್ ‘ಇಂತಹ ಅಭಿಮಾನಿಗಳನ್ನು ಪಡೆದ ನಾವೇ ಧನ್ಯ. ನಿಮ್ಮನ್ನು ಪಡೆದ ನಾವು ಪುನೀತ. ಪದವಿ ಅಂಕೆ ಇದ್ದರೆ ನೀ ಗೆದ್ದ ಹಾಗಲ್ಲ ವಿನಯ ಮೌಲ್ಯ ಎಂದಿಗೂ ಸೋಲುವುದಿಲ್ಲ. ಅಣ್ಣಾವ್ರ ಬದುಕೇ ಒಂದು ಪಾಠಶಾಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments