Webdunia - Bharat's app for daily news and videos

Install App

ಇಂಥಾ ಅಭಿಮಾನಿಗಳನ್ನು ಪಡೆದ ನಾವೇ ಧನ್ಯ: ಸಂತೋಷ್ ಆನಂದ್ ರಾಮ್

Webdunia
ಬುಧವಾರ, 10 ಮಾರ್ಚ್ 2021 (11:45 IST)
ಬೆಂಗಳೂರು: ಇಂಥಾ ಅಭಿಮಾನಿಗಳನ್ನು ಪಡೆದ ನಾವೇ ಧನ್ಯ. ಹೀಗಂತ ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಯೊಬ್ಬರು ಪುನೀತ್ ಚಿತ್ರವನ್ನು ಬರೆದಿದ್ದನ್ನು ನೋಡಿ ಸಂತೋಷ್ ಈ ಮಾತು ಹೇಳಿದ್ದಾರೆ. ಅದರಲ್ಲೇನಿದೆ ವಿಷಯ ಅಂತೀರಾ?

ಈ ಅಭಿಮಾನಿ ವಿಕಲಚೇತನ. ಕೈಗಳು ಸರಿಯಾಗಿಲ್ಲದಿದ್ದರೂ ಪುನೀತ್ ರ ಚಿತ್ರವನ್ನು ನಿಜವೇನೋ ಎಂಬಷ್ಟು ಜೀವಂತಿಕೆ ತುಂಬಿ ಚಿತ್ರಿಸಿದ್ದಾನೆ. ಹೀಗಾಗಿ ಈತನ ಕೈಚಳಕಕ್ಕೆ ಸೋತ ಸಂತೋಷ್ ಆನಂದ್ ರಾಮ್ ‘ಇಂತಹ ಅಭಿಮಾನಿಗಳನ್ನು ಪಡೆದ ನಾವೇ ಧನ್ಯ. ನಿಮ್ಮನ್ನು ಪಡೆದ ನಾವು ಪುನೀತ. ಪದವಿ ಅಂಕೆ ಇದ್ದರೆ ನೀ ಗೆದ್ದ ಹಾಗಲ್ಲ ವಿನಯ ಮೌಲ್ಯ ಎಂದಿಗೂ ಸೋಲುವುದಿಲ್ಲ. ಅಣ್ಣಾವ್ರ ಬದುಕೇ ಒಂದು ಪಾಠಶಾಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments