Webdunia - Bharat's app for daily news and videos

Install App

ರಚಿತಾ ರಾಮ್ ನಿರಾಕರಿಸಿದ ಜಾಗಕ್ಕೆ ಬಂದ ಸಾನ್ವಿ ಶ್ರೀವಾಸ್ತವ್

Webdunia
ಭಾನುವಾರ, 27 ಸೆಪ್ಟಂಬರ್ 2020 (08:55 IST)
ಬೆಂಗಳೂರು: ಹಿರಿಯ ನಿರ್ದೇಶಕ ದಿನೇಶ‍್ ಬಾಬು ನಿರ್ದೇಶನದ ‘ಕಸ್ತೂರಿ ಮಹಲ್’ ಸಿನಿಮಾದಿಂದ ರಚಿತಾ ರಾಮ್ ಹೊರಬಂದ ಸುದ್ದಿ ಕೇಳಿರುತ್ತೀರಿ. ಈಗ ಆ ಜಾಗಕ್ಕೆ ಹೊಸ ನಾಯಕಿಯ ಆಗಮನವಾಗಿದೆ.


ಕಸ್ತೂರಿ ಮಹಲ್ ಸಿನಿಮಾದ ನಾಯಕಿ ಪಾತ್ರಕ್ಕೆ ಈಗ ಸಾನ್ವಿ ಶ್ರೀವಾಸ್ತವ್ ಬಂದಿದ್ದಾರೆ. ಈ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಪುಟದ ಮೂಲಕ ತಿಳಿಸಿರುವ ಸಾನ್ವಿ ಹಿರಿಯ ನಿರ್ದೇಶಕ ದಿನೇಶ್ ಬಾಬು ಸಿನಿಮಾದಲ್ಲಿ ನಟಿಸುತ್ತಿರುವುದು ಸಂತೋಷ ತಂದಿದೆ. ಇದು ನನ್ನ ಮೊದಲ ಕನ್ನಡದ ಹಾರರ್ ಸಿನಿಮಾವಾಗಲಿದೆ. ಇನ್ನೂ ಅನೇಕ ಒಳ್ಳೆಯ ಸಿನಿಮಾಗಳ ನಿರೀಕ್ಷೆಯಲ್ಲಿದ್ದೇನೆ ಎಂದು ಸಾನ್ವಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments