Webdunia - Bharat's app for daily news and videos

Install App

ಹೊಂಬಾಳೆ ಪಿಲಂಸ್ ನಿರ್ಮಾಣದ ಸಿನಿಮಾಗೆ ಮತ್ತೆ ಸಪ್ತಮಿ ಗೌಡ ನಾಯಕಿ

Webdunia
ಮಂಗಳವಾರ, 7 ಮಾರ್ಚ್ 2023 (08:50 IST)
Photo Courtesy: Twitter
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ದೊಡ್ಮನೆ ಹುಡುಗ ಯುವರಾಜ್ ಕುಮಾರ್ ನಾಯಕರಾಗಿರುವ ಮೊದಲ ಸಿನಿಮಾ ‘ಯುವ’ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆಯಾಗಿದ್ದಾರೆ.

ಕಾಂತಾರ ಸಿನಿಮಾವೂ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿಬಂದಿತ್ತು. ಈ ಸಿನಿಮಾ ಸಪ್ತಮಿಗೆ ಸಾಕಷ್ಟು ಖ್ಯಾತಿ ತಂದುಕೊಟ್ಟಿದೆ. ಇದಾದ ಬಳಿಕ ಅವರು ಹಿಂದಿಯಲ್ಲಿ ಒಂದು ಸಿನಿಮಾ ಮತ್ತು ಕನ್ನಡದಲ್ಲಿ ಅಭಿಷೇಕ್ ಅಂಬರೀಶ್ ಜೊತೆ ಒಂದು ಸಿನಿಮಾ ಮಾಡುತ್ತಿದ್ದಾರೆ.

ಇದೀಗ ಯುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಮತ್ತೆ ಹೊಂಬಾಳೆ ಫಿಲಂಸ್ ಜೊತೆ ಕೈ ಜೋಡಿಸಿದ್ದಾರೆ. ಕಾಂತಾರ ಬಳಿಕ ಸಾಲು ಸಾಲು ಆಫರ್ ಗಳು ಸಪ್ತಮಿಗೆ ಬರುತ್ತಿವೆ. ಆದರೆ ಸಿನಿಮಾಗಳ ಆಯ್ಕೆ ವಿಚಾರದಲ್ಲಿ ಅವರು ಚ್ಯೂಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments