Select Your Language

Notifications

webdunia
webdunia
webdunia
webdunia

ನಿರ್ದೇಶಕ ಇಂದ್ರಜೀತ್ ಲಂಕೇಶ್ ವಿರುದ್ಧ ಧ್ರುವ ಸರ್ಜಾ ಬೇಸರ

ನಿರ್ದೇಶಕ ಇಂದ್ರಜೀತ್ ಲಂಕೇಶ್ ವಿರುದ್ಧ ಧ್ರುವ ಸರ್ಜಾ ಬೇಸರ
ಬೆಂಗಳೂರು , ಭಾನುವಾರ, 30 ಆಗಸ್ಟ್ 2020 (18:59 IST)
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹೆಸರನ್ನು ಸ್ಯಾಂಡಲ್ ವುಡ್ ಡ್ರಗ್ ವಿಷಯದಲ್ಲಿ ಎಳೆದು ತಂದಿರೋದಕ್ಕೆ ನಟ ಧ್ರುವ ಸರ್ಜಾ ಬೇಸರ ವ್ಯಕ್ತಪಡಿಸಿದ್ದಾರೆ.

ಡ್ರಗ್ ಮಾಫಿಯಾ  ವಿಷಯದಲ್ಲಿ ನಟ ಚಿರಂಜೀವಿ ಸರ್ಜಾ ಸಾವಿನ ಕುರಿತು ಮಾತನಾಡುತ್ತಿರೋದು ನಟ ಧ್ರುವ ಅಸಮಧಾನಕ್ಕೆ ಕಾರಣವಾಗಿದೆ.

ಈ ನಡುವೆ ಚಿರಂಜೀವಿ ಪರ ನಿಂತಿರುವ ಪ್ರಶಾಂತ್ ಸಂಬರಗಿ ಅವರಿಗೆ ಧ್ರುವ ಸರ್ಜಾ ಧನ್ಯವಾದ ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ತಗೊಳ್ತಾರೆ: ಆದಿ ಲೋಕೇಶ್