Webdunia - Bharat's app for daily news and videos

Install App

ಮೀ ಟೂ ಪ್ರಕರಣದಲ್ಲಿ ಅರ್ಜುನ್ ಸರ್ಜಾ ಹೇಳಿದ್ದೇ ನಿಜವಾಯ್ತು! ಫ್ಯಾನ್ಸ್ ಗೆ ಥ್ಯಾಂಕ್ಸ್ ಹೇಳಿದ ಧ್ರುವ ಸರ್ಜಾ

Webdunia
ಗುರುವಾರ, 2 ಡಿಸೆಂಬರ್ 2021 (16:56 IST)
ಬೆಂಗಳೂರು: ಶ್ರುತಿ ಹರಿಹರನ್ ತಮ್ಮ ವಿರುದ್ಧ ಮೀ ಟೂ ಪ್ರಕರಣ ದಾಖಲಿಸಿದಾಗ ಅಂದು ಅರ್ಜುನ್ ಸರ್ಜಾ ಹೇಳಿದ್ದ ಮಾತು ನಿಜವಾಯ್ತು ಎಂದು ಧ್ರುವ ಸರ್ಜಾ ಸೇರಿದಂತೆ ಇಡೀ ಸರ್ಜಾ ಫ್ಯಾಮಿಲಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದೆ.

ಸೂಕ್ತ ಸಾಕ್ಷ್ಯಗಳಿಲ್ಲದೇ ಪ್ರಕರಣವನ್ನು ಪೊಲೀಸರು ಸಮಾಪ್ತಿಗೊಳಿಸಿದ್ದಾರೆ. ಈ ಬಗ್ಗೆ ಅರ್ಜುನ್ ಸರ್ಜಾ ಅಂದು ‘ಸತ್ಯ ಎಂದೆಂದಿಗೂ ಹೊರಬರಲೇ ಬೇಕು. ತಪ್ಪು ನಾನು ಮಾಡಿರಲಿ, ಅವರು ಮಾಡಿರಲಿ, ಶಿಕ್ಷೆಯಾಗಲಿದೆ’ ಎಂದಿದ್ದರು.

ಅದೀಗ ನಿಜವಾಗಿದೆ. ಅರ್ಜುನ್ ಸರ್ಜಾ ಮೇಲಿದ್ದ ಅಪವಾದ ಕಳೆದ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಂದಿನ ವಿಡಿಯೋ ಹಂಚಿಕೊಂಡ ಧ್ರುವ ಸರ್ಜಾ, ಮೇಘನಾ ಸೇರಿದಂತೆ ಸರ್ಜಾ ಫ್ಯಾಮಿಲಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments