Webdunia - Bharat's app for daily news and videos

Install App

ಸತ್ಯರಾಜ್ ಇಫೆಕ್ಟ್: ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನ ರದ್ದು

Webdunia
ಶನಿವಾರ, 22 ಏಪ್ರಿಲ್ 2017 (09:06 IST)
ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಒತ್ತಾಯಕ್ಕೆ ಮಣಿದು ಬಾಹುಬಲಿ ಚಿತ್ರದ ಪಾತ್ರಧಾರಿ ಕಟ್ಟಪ್ಪ ಕನ್ನಡಿಗರ ಕ್ಷಮೆ ಕೇಳುತ್ತಿದ್ದಂತೆ ಅತ್ತ ತಮಿಳುನಾಡಿನಲ್ಲಿ ಕನ್ನಡ ಸಿನಿಮಾ ಪ್ರದರ್ಶನಗಳು ರದ್ದುಗೊಂಡಿವೆ.

 
ತಮಿಳುನಾಡಿನಲ್ಲಿ ಪ್ರದರ್ಶನ ಕಾಣಬೇಕಿದ್ದ ಕನ್ನಡದ ‘ಶುದ್ಧಿ’ ಸೇರಿದಂತೆ ಮೂರು ಚಿತ್ರಗಳ ಪ್ರದರ್ಶನ ಇದ್ದಕ್ಕಿದ್ದಂತೆ ರದ್ದುಗೊಳಿಸಲು ತಮಿಳು ಚಿತ್ರ ವಿತರಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಈ ವಿಷಯವನ್ನು ನಿರ್ಮಾಪಕ ಹಾಗೂ ಕನ್ನಡ ಹೋರಾಟಗಾರ ಸಾ ರಾ ಗೋವಿಂದು ಖಚಿತಪಡಿಸಿದ್ದಾರೆ. ಆನ್ ಲೈನ್ ಬುಕಿಂಗ್ ತಾಣಗಳಲ್ಲಿ ಚಿತ್ರದ ಬುಕಿಂಗ್ ಮಾಡಿದ ಪ್ರೇಕ್ಷಕರಿಗೆ ಸಿನಿಮಾ ಪ್ರದರ್ಶನ ರದ್ದುಗೊಳಿಸಲಾಗಿದೆ ಎಂದು ಹಣ ಮರಳಿಸಲಾಗಿದೆ ಎನ್ನಲಾಗಿದೆ. ಇದೀಗ ಎಲ್ಲಿಯವರೆಗೆ ಮುಟ್ಟುತ್ತದೋ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments