Webdunia - Bharat's app for daily news and videos

Install App

ಪುನೀತ್ ‘ಯುವರತ್ನ’ ನಾಯಕಿ ಸಯ್ಯೇಷಾ ಸಿನಿಮಾಗೇ ಗುಡ್ ಬೈ ಹೇಳ್ತಾರಾ?!

Webdunia
ಸೋಮವಾರ, 18 ಮಾರ್ಚ್ 2019 (09:16 IST)
ಹೈದರಾಬಾದ್: ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿರುವ ಟಾಲಿವುಡ್ ನಟಿ ಸಯ್ಯೇಷಾ ಇತ್ತೀಚೆಗಷ್ಟೇ ನಟ ಆರ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.


ಅವರೀಗ ನಟನೆಗೇ ಗುಡ್ ಬೈ ಹೇಳ್ತಾರಾ? ಹೀಗೊಂದು ಸುದ್ದಿಗೆ ಅವರೇ ಬ್ರೇಕ್ ಹಾಕಿದ್ದಾರೆ. ಈಗಷ್ಟೇ ವೃತ್ತಿ ಜೀವನ ಆರಂಭಿಸಿರುವ ಸಯ್ಯೇಷಾ ಕೆಲವೇ ಸಮಯದಲ್ಲಿ ಜನಪ್ರಿಯರಾಗಿ ಇಷ್ಟು ಬೇಗ ನಟನೆಗೆ ಗುಡ್ ಬೈ ಹೇಳಿದರೆ ಅವರ ಅಭಿಮಾನಿಗಳಿಗೆ ನಿರಾಶೆಯಾಗುವುದು ಖಂಡಿತಾ.

ಆದರೆ ಈ ಎಲ್ಲಾ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ. ಮದುವೆಯಾದ ಮೇಲೂ ನಾನು ನಟನೆ ಮುಂದುವರಿಸುವುದಾಗಿ ಹೇಳಿಕೊಂಡಿರುವ ಸಯ್ಯೇಷಾ ಜ್ಯೋತಿಕಾ, ಸಮಂತಾ ನನಗೆ ಸ್ಪೂರ್ತಿ ಎಂದಿದ್ದಾರೆ. ಹೀಗಾಗಿ ಮತ್ತೆ ತೆರೆ ಮೇಲೆ ಸಯ್ಯೇಷಾ ಮೋಡಿ ಮುಂದುವರಿಯುವುದು ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments