Webdunia - Bharat's app for daily news and videos

Install App

‘ಆಚಾರ್ಯ’ ಚಿತ್ರದ ದೃಶ್ಯ ಸೋರಿಕೆ; ಪೊಲೀಸರ ಮೆಲೆ ಸಿಟ್ಟಾದ ನಿರ್ಮಾಪಕರು

Webdunia
ಮಂಗಳವಾರ, 9 ಮಾರ್ಚ್ 2021 (10:13 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅಭಿನಯದ ‘ಆಚಾರ್ಯ’ ಚಿತ್ರದ ಸೇನೆಯ ಸಮವಸ್ತ್ರ ಧರಿಸಿದ ಫೋಟೊ ಅಪರಿಚಿತರಿಂದ ಸೋರಿಕೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವರದಿಯ ಪ್ರಕಾರ ತಂದೆ ಮಗ ಜೋಡಿ ಶಾಟ್ ನೀಡಲು ಸಿದ್ಧತೆ ನಡೆಸುತ್ತಿರುವಾಗ ಅದನ್ನು ಅಪರಿಚಿತ ವ್ಯಕ್ತಿಯೊಬ್ಬರು ಕ್ಲಿಕ್ ಮಾಡಿದ್ದಾರೆ. ಚಿತ್ರತಂಡ ಸೋರಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಇದು ಯೆಲ್ಲಾಂಡುವಿನಲ್ಲಿ  ಗಣಿಗಾರಿಕೆ ಸ್ಥಳದಲ್ಲಿ ನಡೆದ ಶೂಟಿಂಗ್ ವೇಳೆ ಸಂಭವಿಸಿದೆ ಎನ್ನಲಾಗಿದೆ.

ಪೊಲೀಸರ ನಿರ್ಲಕ್ಷ್ಯವೇ ಸೋರಿಕೆ ಕಾರಣ ಎಂದು ನಿರ್ಮಾಪಕರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ ಘಟನೆಯ ನಂತರ ಸೆಟ್ ಗಳಲ್ಲಿ ಭದ್ರತೆಯನ್ನು ಭದ್ರಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments