Webdunia - Bharat's app for daily news and videos

Install App

ಅಂಬರೀಶ್ ಅಂತ್ಯಸಂಸ್ಕಾರದ ವಿಧಿವಿಧಾನಕ್ಕೆ ಸಿದ್ಧತೆ ಹೀಗಿದೆ ನೋಡಿ

Webdunia
ಸೋಮವಾರ, 26 ನವೆಂಬರ್ 2018 (14:03 IST)
ಬೆಂಗಳೂರು : ಈಗಾಗಲೇ ನಟ ಅಂಬರೀಶ್ ಅವರ  ಅಂತಿಮಯಾತ್ರೆ ಆರಂಭವಾಗಿದ್ದು, ಇತ್ತ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅಂತ್ಯಸಂಸ್ಕಾರದ ವಿಧಿವಿಧಾನಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.


ಅಂಬರೀಶ್ ಅವರ ಪಾರ್ಥಿವ ಶರೀರದ ಅಗ್ನಿ ಸ್ಪರ್ಶಕ್ಕೆ ಸುಮಾರು 7 ರೀತಿಯ ಸೌದೆ ಬಳಕೆ ಮಾಡಲಾಗುವುದು. ಬೆರಣಿ ತುಪ್ಪ, ಬೆಣ್ಣೆ ಧೂಪ, ಗಂಧದ ಕಡ್ಡಿ ಬಳಕೆ ಮಾಡಲಾಗುತ್ತಿದೆ.


10 ಅಡಿ ಉದ್ದ ಹಾಗೂ 8 ಅಡಿ ಅಗಲವಾದ ಕಟ್ಟೆ ನಿರ್ಮಾಣ ಮಾಡಲಾಗಿದೆ. ಮದ್ದೂರು ಮೂಲದ ಹುಚ್ಚಯ್ಯ ಕೋಣಪ್ಪರಿಂದ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅಗ್ನಿ ಸ್ಪರ್ಶಕ್ಕಾಗಿ 500 ಕೆಜಿ 300 ತುಂಡು ಗಂಧದ ಮರಗಳ ಬಳಕೆಮಾಡಲಾಗುವುದು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments