Webdunia - Bharat's app for daily news and videos

Install App

ಅಂಬರೀಶ್ ಅಂತ್ಯಸಂಸ್ಕಾರದ ವಿಧಿವಿಧಾನಕ್ಕೆ ಸಿದ್ಧತೆ ಹೀಗಿದೆ ನೋಡಿ

Webdunia
ಸೋಮವಾರ, 26 ನವೆಂಬರ್ 2018 (14:03 IST)
ಬೆಂಗಳೂರು : ಈಗಾಗಲೇ ನಟ ಅಂಬರೀಶ್ ಅವರ  ಅಂತಿಮಯಾತ್ರೆ ಆರಂಭವಾಗಿದ್ದು, ಇತ್ತ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅಂತ್ಯಸಂಸ್ಕಾರದ ವಿಧಿವಿಧಾನಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.


ಅಂಬರೀಶ್ ಅವರ ಪಾರ್ಥಿವ ಶರೀರದ ಅಗ್ನಿ ಸ್ಪರ್ಶಕ್ಕೆ ಸುಮಾರು 7 ರೀತಿಯ ಸೌದೆ ಬಳಕೆ ಮಾಡಲಾಗುವುದು. ಬೆರಣಿ ತುಪ್ಪ, ಬೆಣ್ಣೆ ಧೂಪ, ಗಂಧದ ಕಡ್ಡಿ ಬಳಕೆ ಮಾಡಲಾಗುತ್ತಿದೆ.


10 ಅಡಿ ಉದ್ದ ಹಾಗೂ 8 ಅಡಿ ಅಗಲವಾದ ಕಟ್ಟೆ ನಿರ್ಮಾಣ ಮಾಡಲಾಗಿದೆ. ಮದ್ದೂರು ಮೂಲದ ಹುಚ್ಚಯ್ಯ ಕೋಣಪ್ಪರಿಂದ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅಗ್ನಿ ಸ್ಪರ್ಶಕ್ಕಾಗಿ 500 ಕೆಜಿ 300 ತುಂಡು ಗಂಧದ ಮರಗಳ ಬಳಕೆಮಾಡಲಾಗುವುದು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments