Webdunia - Bharat's app for daily news and videos

Install App

ಪತ್ನಿಯನ್ನು ಆ ಸ್ಥಿತಿಯಲ್ಲಿ ನೋಡಿ ಜೋರಾಗಿ ಅತ್ತಿದ್ರಂತೆ ರಾಜಮೌಳಿ

Sampriya
ಶನಿವಾರ, 3 ಆಗಸ್ಟ್ 2024 (20:03 IST)
Photo Courtesy X
ಬೆಂಗಳೂರು:  ಮಗಧೀರ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ನಡೆದ ಅವಘಡದಲ್ಲಿ ಪತ್ನಿ ರಮಾ ಅವರ ಸ್ಥಿತಿಯನ್ನು ನೋಡಿ ದಿಕ್ಕು ತೋಚದೆ ಜೋರಾಗಿ ಅತ್ತಿರುವುದಾಗಿ ಭಾರತದ ಖ್ಯಾತ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಹೇಳಿಕೊಂಡಿದ್ದಾರೆ.

'RRR' ನಿರ್ದೇಶಕರು ತಮ್ಮ ಸಾಕ್ಷ್ಯಚಿತ್ರ 'ಮಾಡರ್ನ್ ಮಾಸ್ಟರ್ಸ್' ನಲ್ಲಿ ಈ ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ರಾಮ್‌ಚರಣ ಮತ್ತು ಕಾಜಲ್ ಅಗರ್ವಾಲ್ ಅವರೊಂದಿಗಿನ ಐಕಾನಿಕ್ ಮಗಧೀರ ಸಿನಿಮಾದ ಸಮಯದಲ್ಲಿ ರಾಜಮೌಳಿ ಮತ್ತು ರಮಾ ಅವರು ಅಪಘಾತಕ್ಕೆ ಒಳಗಾಗಿದ್ದರು.

ಈ ಘಟನೆಯನ್ನು ಮೆಲುಕು ಹಾಕಿದಾಗ ರಾಜಮೌಳಿ ಅವರು  ಕಣ್ಣೀರು ಹಾಕಿದರು. ಆ ಸಂದರ್ಭದಲ್ಲಿ ನನಗೆ ತಿಳಿದಿರುವ ಪ್ರತಿಯೊಬ್ಬ ವೈದ್ಯರಿಗೆ ಕರೆ ಮಾಡಿದ್ದೇನೆ. ಪತ್ನಿ ರಮಾ ಅಪಘಾತದ ತೀವ್ರತೆಗೆ ತೀವ್ರವಾಗಿ ರಕ್ತಸ್ರಾವವಾಗಿದ್ದರು.  ಹತ್ತಿರದ ಆಸ್ಪತ್ರೆಯು 60 ಕಿ.ಮೀ ದೂರದಲ್ಲಿದೆ. ನಾನು ಭಯಭೀತನಾಗಿ ಜೋರಾಗಿ ಆಳುತ್ತಿದ್ದೆ. ಈ ವೇಳೆ ದೇವರಲ್ಲಿ ನನಗೆ ಸಹಾಯ ಮಾಡು ಎಂದು ನಾನು ಬೇಡಿಕೊಳ್ಳಲಿಲ್ಲ. ನನ್ನ ಪ್ರಕಾರ, ಕೆಲವು ಹಂತದಲ್ಲಿ, ನಾನು ಕರ್ಮ ಯೋಗವನ್ನು ನನ್ನ ಜೀವನ ವಿಧಾನವಾಗಿ ಆರಿಸಿಕೊಂಡೆ. ನನ್ನ ಕೆಲಸವೇ ನನ್ನ ದೇವರು. ಸಿನಿಮಾ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಸಾಕ್ಷ್ಯಚಿತ್ರದಲ್ಲಿ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments