Webdunia - Bharat's app for daily news and videos

Install App

ಸೆಪ್ಟೆಂಬರ್ 18 ಎಂದರೆ ಕಿಚ್ಚ ಸುದೀಪ್ ಗೆ ಯಾವತ್ತೂ ಸ್ಪೆಷಲ್! ಯಾಕೆ?

Webdunia
ಸೋಮವಾರ, 18 ಸೆಪ್ಟಂಬರ್ 2017 (11:33 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಸೆಪ್ಟೆಂಬರ್ 18 ನೇ ದಿನಾಂಕ ಅಂದರೆ ಇಂದಿನ ದಿನ ಯಾವತ್ತಿಗೂ ಸ್ಪೆಷಲ್ ಅಂತೆ. ಹಾಗಂತ  ಅವರೇ ಹೇಳಿಕೊಂಡಿದ್ದಾರೆ. ಆದರೆ ಕಿಚ್ಚನಿಗೆ ಈವತ್ತು ಯಾಕೆ ಸ್ಪೆಷಲ್? ಅವರೇ ಹೇಳಿದ್ದಾರೆ ಕೇಳಿ.


ಯಾಕೆಂದರೆ ಈವತ್ತು ಕಿಚ್ಚ ಬಹುವಾಗಿ ಆರಾಧಿಸುವ ಸಾಹಸ ಸಿಂಹ ವಿಷ್ಣುವರ್ಧನ್ ಬರ್ತ್ ಡೇ. ತಮ್ಮ ನೆಚ್ಚಿನ ನಾಯಕನ ಜನುಮದಿನಕ್ಕೆ ವಿಶೇಷವಾಗಿ ಟ್ವೀಟ್ ಮಾಡಿರುವ ಕಿಚ್ಚ, ಸಾಹಸ ಸಿಂಹ ನನ್ನ ಹೀರೋ ಎಂದಿದ್ದಾರೆ.

ವಿಷ್ಣುವರ್ಧನ್ ಜತೆಗಿನ ಫೋಟೋ ಪ್ರಕಟಿಸಿರುವ ಕಿಚ್ಚ ಸುದೀಪ್ ‘ಅವರು ನನ್ನ ಹೀರೋ.. ಯಾವತ್ತಿಗೂ ಅವರೇ ಹೀರೋ. ಅವರು ನನಗೆ ಯಾವತ್ತಿಗೂ ವಿಶೇಷ. ಇಂದಿನ ದಿನವೂ ನನಗೆ ಯಾವತ್ತಿಗೂ ವಿಶೇಷ’ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ. ವಿಷ್ಣುವರ್ಧನ್ ಮೇಲಿನ ಕಿಚ್ಚನ ಅಭಿಮಾನ ಇಂದು ನಿನ್ನೆಯದಲ್ಲ. ವಿಷ್ಣುವರ್ಧನ್ ಹೆಸರಿನ ಸಿನಿಮಾವೊಂದರಲ್ಲಿ ಸುದೀಪ್ ಅಭಿನಯಿಸಿದ್ದರು.

ಇದನ್ನೂ ಓದಿ… ಪಂದ್ಯ ಗೆಲ್ಲಿಸಿದರೂ ಹಾರ್ದಿಕ್ ಪಾಂಡ್ಯಗೆ ಟೀಕೆ ತಪ್ಪಲಿಲ್ಲ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments