Webdunia - Bharat's app for daily news and videos

Install App

ನಟ ಶಿವರಾಜ್ ಕುಮಾರ್ ಮನೆಗೆ ಪೊಲೀಸ್ ಭದ್ರತೆ

Webdunia
ಮಂಗಳವಾರ, 23 ಮಾರ್ಚ್ 2021 (10:01 IST)
ಬೆಂಗಳೂರು: ನಟ ಶಿವರಾಜ್ ಕುಮಾರ್ ಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಅವರ ಮನೆಗೆ ನಾಲ್ವರು ಶಸ್ತ್ರಸಜ್ಜಿತ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.


ನಾಲ್ವರು ಶಸ್ತ್ರಸಜ್ಜಿತ ಸಿಬ್ಬಂದಿ ಜೊತೆಗೆ ಸ್ಥಳೀಯ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಿಂದಲೂ ಇಬ್ಬರನ್ನು ನಿಯೋಜಿಸಲಾಗಿದೆ. ಇಬ್ಬರು ಮನೆಯ ಗೇಟ್ ಬಳಿ, ಮತ್ತಿಬ್ಬರು ಮನೆಯ ಹೊರಾವರಣದಲ್ಲಿ ಹಾಗೂ ಒಬ್ಬ ಶಸ್ತ್ರಸಜ್ಜಿತ ಸಿಬ್ಬಂದಿ ಶಿವಣ್ಣ ಜೊತೆಗೆ ಹೊರಗಡೆ ಓಡಾಡುವಾಗ ಭದ್ರತೆ ನೀಡಲಿದ್ದಾರೆ.

ಶಿವಣ್ಣ, ಬಿಟಿ ಲಲಿತಾ ನಾಯಕರ್, ಸಿಟಿ ರವಿಗೆ ಪತ್ರ ಮುಖೇನ ಜೀವ ಬೆದರಿಕೆ ಕರೆ ಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಶಿವಣ್ಣ ಹಾಗೂ ಲಲಿತಾ ನಾಯಕ್ ಗೂ ಭದ್ರತೆ ನೀಡಿದೆ. ಮೇ 1 ರಂದು ಈ ಗಣ್ಯರ ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿತ್ತು. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments