Webdunia - Bharat's app for daily news and videos

Install App

ನಟ ಶಿವರಾಜ್ ಕುಮಾರ್ ಮನೆಗೆ ಪೊಲೀಸ್ ಭದ್ರತೆ

Webdunia
ಮಂಗಳವಾರ, 23 ಮಾರ್ಚ್ 2021 (10:01 IST)
ಬೆಂಗಳೂರು: ನಟ ಶಿವರಾಜ್ ಕುಮಾರ್ ಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಅವರ ಮನೆಗೆ ನಾಲ್ವರು ಶಸ್ತ್ರಸಜ್ಜಿತ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.


ನಾಲ್ವರು ಶಸ್ತ್ರಸಜ್ಜಿತ ಸಿಬ್ಬಂದಿ ಜೊತೆಗೆ ಸ್ಥಳೀಯ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಿಂದಲೂ ಇಬ್ಬರನ್ನು ನಿಯೋಜಿಸಲಾಗಿದೆ. ಇಬ್ಬರು ಮನೆಯ ಗೇಟ್ ಬಳಿ, ಮತ್ತಿಬ್ಬರು ಮನೆಯ ಹೊರಾವರಣದಲ್ಲಿ ಹಾಗೂ ಒಬ್ಬ ಶಸ್ತ್ರಸಜ್ಜಿತ ಸಿಬ್ಬಂದಿ ಶಿವಣ್ಣ ಜೊತೆಗೆ ಹೊರಗಡೆ ಓಡಾಡುವಾಗ ಭದ್ರತೆ ನೀಡಲಿದ್ದಾರೆ.

ಶಿವಣ್ಣ, ಬಿಟಿ ಲಲಿತಾ ನಾಯಕರ್, ಸಿಟಿ ರವಿಗೆ ಪತ್ರ ಮುಖೇನ ಜೀವ ಬೆದರಿಕೆ ಕರೆ ಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಶಿವಣ್ಣ ಹಾಗೂ ಲಲಿತಾ ನಾಯಕ್ ಗೂ ಭದ್ರತೆ ನೀಡಿದೆ. ಮೇ 1 ರಂದು ಈ ಗಣ್ಯರ ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿತ್ತು. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments