Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ಪ್ರಕರಣ; ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಿರುವ ಅರ್ಜುನ್ ಸರ್ಜಾ

Webdunia
ಸೋಮವಾರ, 29 ಅಕ್ಟೋಬರ್ 2018 (10:45 IST)
ಬೆಂಗಳೂರು : ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿರುವ ಮಿ-ಟೂ ಆರೋಪ ಪ್ರಕರಣ ಸಂಬಂಧಿಸಿದಂತೆ ಸೋಮವಾರ (ಇಂದು) ಅರ್ಜುನ್ ಸರ್ಜಾ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



ಈ ಹಿನ್ನೆಲೆಯಲ್ಲಿ ನಟ  ಅರ್ಜುನ್ ಸರ್ಜಾ ಅವರು ಬಂಧನದ ಭೀತಿಯಿಂದ ಇಂದು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಿಯೇಟರ್‌ನಲ್ಲಿ 50ನೇ ಸಾಗುತ್ತಿರುವ ಬೆನ್ನಲ್ಲೇ ಒಟಿಟಿಗೆ ಎಂಟಿ ಕೊಡಲು ಸಜ್ಜಾದ ಸು ಫ್ರಮ್ ಸೋ

‌ಕುರ್ಚಿ ಮಡತಪೆಟ್ಟಿ ಸಾಂಗ್‌ಗೆ ಹೆಜ್ಜೆ ಹಾಕಿ ಸದ್ದು ಮಾಡಿದ್ದ ಶಮ್ನಾ ಕಾಸಿಂ ಕಡೆಯಿಂದ ಗುಡ್‌ನ್ಯೂಸ್‌

BigBoss Season 12: ಕಲರ್ಸ್ ಕನ್ನಡ ಸೀರಿಯಲ್ ನೋಡುಗರಿಗೆ ಇಲ್ಲಿದೆ ಬಿಗ್‌ಚಾನ್ಸ್‌

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

ಸೂರ್ಯವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ಇನ್ನಿಲ್ಲ

ಮುಂದಿನ ಸುದ್ದಿ