Webdunia - Bharat's app for daily news and videos

Install App

ಜೈಲಿಂದ ಬಂದ ಪುತ್ರ ಆರ್ಯನ್ ಗೆ ಸ್ಟ್ರಿಕ್ಟ್ ರೂಲ್ಸ್ ಮಾಡಿದ ಶಾರುಖ್ ದಂಪತಿ

Webdunia
ಶುಕ್ರವಾರ, 5 ನವೆಂಬರ್ 2021 (09:10 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಜೈಲು ಪಾಲಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಪುತ್ರನಿಗೆ ನಟ ಶಾರುಖ್ ಖಾನ್ ದಂಪತಿ ಕಠಿಣ ನಿಯಮ ಮಾಡಿದ್ದಾರಂತೆ.

ಜೈಲಿನಿಂದ ಬಂದ ಮಗನ ರಕ್ತ ಪರೀಕ್ಷೆ ಮಾಡಿಸಿ ಆತನಿಗೆ ಹೊಸದಾಗಿ ಡಯಟ್ ಆಹಾರ ಪಟ್ಟಿ ಸಿದ್ಧಪಡಿಸಿದ್ದ ಗೌರಿ ಖಾನ್ ಈಗ ಮಗನ ಬಗ್ಗೆ ಮತ್ತಷ್ಟು ಕಾಳಜಿ ವಹಿಸುತ್ತಿದ್ದಾರಂತೆ.

ಆತನಿಗೆಂದೇ ವಿಶೇಷವಾಗಿ ಬಾಡಿಗಾರ್ಡ್ ಗಳನ್ನು ನೇಮಿಸಿರುವ ಶಾರುಖ್ ದಂಪತಿ ಆತ ಯಾರ ಕೈಗೂ ಸಿಗದಂತೆ ಎಚ್ಚರಿಕೆ ವಹಿಸುತ್ತಿದ್ದಾರಂತೆ. ಅದರಲ್ಲೂ ಮಾಧ್ಯಮಗಳಿಂದ ಆತನನ್ನು ದೂರವೇ ಇಟ್ಟಿದ್ದಾರೆ. ಅಲ್ಲದೆ ಕಠಿಣ ದಿನಚರಿಯನ್ನೂ ರೂಪಿಸಿದ್ದಾರೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments