Webdunia - Bharat's app for daily news and videos

Install App

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಶಾರುಖ್ ಖಾನ್

Webdunia
ಶನಿವಾರ, 25 ಜೂನ್ 2022 (16:57 IST)
ಮುಂಬೈ: ಕೆಜಿಎಫ್ ನಂತಹ ಅದ್ಭುತ ಸಿನಿಮಾ ಮಾಡಿ ಕನ್ನಡ ಸಿನಿಮಾ ರಂಗದ ತಾಕತ್ತು ಏನೆಂದು ತೋರಿಸಿದ ಮೇಲೂ ಪರಭಾಷೆಯ ಕೆಲವರು ಈಗಲೂ ಕನ್ನಡ ಸಿನಿಮಾ ವೀಕ್ಷಕರನ್ನು ಕಡೆಗಣಿಸುತ್ತಿದ್ದಾರೆ.

ಇದೀಗ ಅದೇ ತಪ್ಪು ಮಾಡಲು ಹೋಗಿ ಬಾಲಿವುಡ್ ನಟ ಶಾರುಖ್ ಖಾನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಶಾರುಖ್ ಸಿನಿ ಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ‘ಪಠಾಣ್’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಈ ಸಿನಿಮಾ ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ಶಾರುಖ್ ಟ್ವೀಟ್ ಮಾಡಿದ್ದರು.

ಆದರೆ ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿಲ್ಲ. ಈ ಕಾರಣಕ್ಕೆ ಕನ್ನಡಿಗರು ಟ್ವೀಟ್ ಮೂಲಕವೇ ಶಾರುಖ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಕನ್ನಡ ಮತ್ತು ಮಲಯಾಳಂ ಭಾಷೆಯನ್ನು ಮಾತ್ರ ಯಾಕೆ ನಿರ್ಲ್ಯಕ್ಷಿಸುತ್ತಿದ್ದೀರಿ? ಎಂದು ಕೆಲವರು ಪ್ರಶ್ನಿಸಿದರೆ ನಮ್ಮಲ್ಲೇ ಎಷ್ಟೋ ಒಳ್ಳೆ ಸಿನಿಮಾಗಳು ಬರುತ್ತಿವೆ. ನಿಮ್ಮ ಸಿನಿಮಾ ನಾವು ನೋಡಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments