Webdunia - Bharat's app for daily news and videos

Install App

ಶಂಕರ್ ಅಶ್ವಥ್ ‘ದೇವರಂಥ ಮನುಷ್ಯ’ ಎಂದು ಬಿರುದು ಕೊಟ್ಟಿದ್ದು ಕನ್ನಡದ ಈ ಖ್ಯಾತ ನಟನಿಗೆ

Webdunia
ಶುಕ್ರವಾರ, 22 ಜೂನ್ 2018 (14:37 IST)
ಬೆಂಗಳೂರು : ಸಿನಿಮಾ ತಾರೆಯರ ಮೇಲಿನ ಅಭಿಮಾನದಿಂದ ಜನರು ತಮ್ಮ ನೆಚ್ಚಿನ ನಟರಿಗೆ ಹೊಸ ಹೊಸ ಬಿರುದುಗಳನ್ನು ಕೊಡುತ್ತಾರೆ. ಅದೇರೀತಿ ಈಗ ನಟರೊಬ್ಬರು  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹೊಸ ಬಿರುದಿನಿಂದ ಕರೆದಿದ್ದಾರೆ.


ಹೌದು. ಅವರು ಬೇರೆ ಯಾರು ಅಲ್ಲ. ನಾಗರಹಾವು ಸಿನಿಮಾದಲ್ಲಿ ಚಾಮಯ್ಯ ಮೇಷ್ಟ್ರು ಪಾತ್ರ ಮಾಡಿ ಖ್ಯಾತಿ ಪಡೆದಿದ್ದ ಅಶ್ವಥ್ ಅವರ ಪುತ್ರ ಶಂಕರ್ ಅಶ್ವಥ್. ಇವರಿಗೆ ಸಿನಿಮಾರಂಗದಲ್ಲಿ ಅವಕಾಶ ಸಿಗದ ಕಾರಣ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಹಾಯ ನೀಡಿದ್ದು ನಟ ದರ್ಶನ್.


ಆದ ಕಾರಣ ಶಂಕರ್ ಅಶ್ವಥ್ ಅವರು ದರ್ಶನ್ ಅವರನ್ನು ‘ದೇವರಂಥ ಮನುಷ್ಯ’ ಎಂದು ಕರೆದು ಬಿರುದು ಕೊಟ್ಟಿದ್ದಾರೆ. ಹಾಗೇ ನಾವು ಇನ್ನೊಬ್ಬರ ನೋವನ್ನು ಅರಿಯುವ ಸಂಸ್ಕಾರ ಉಳ್ಳ ಸಹೃದಯಿಯನ್ನು `ದೇವರಂಥ ಮನುಷ್ಯ’ ಎಂದು ಕರೆಯಬಹುದಲ್ಲವೆ ಎಂದು ಶಂಕರ್ ಅಶ್ವಥ್ ಅವರ ಅಭಿಪ್ರಾಯ ಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಮುಂದಿನ ಸುದ್ದಿ
Show comments