Webdunia - Bharat's app for daily news and videos

Install App

ಎಐಎಡಿಎಂಕೆ ಮಾಜಿ ಸಚಿವ ಮಣಿಕಂದನ್ ಮೇಲೆ ಮೋಸದ ಆರೋಪ ಮಾಡಿದ ನಟಿ ಶಾಂತಿನಿ

Webdunia
ಶನಿವಾರ, 29 ಮೇ 2021 (11:10 IST)
ಚೆನ್ನೈ : ನಾಡೋಡಿಗಲ್ ತಮಿಳು ಆ್ಯಕ್ಷನ್ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ ನಟಿ ಶಾಂತಿನಿ ಅವರು ಎಐಎಡಿಎಂಕೆ ಮಾಜಿ ಸಚಿವ ಮಣಿಕಂದನ್ ಅವರು ಮದುವೆಯಾಗುವ ನೆಪದಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಟಿ ಶಾಂತಿನಿ ಮತ್ತು ಮಾಜಿ ಸಚಿವ ಮಣಿಕಂದನ್ ಅವರು ವ್ಯವಹಾರದ ವಿಚಾರಕ್ಕೆ ಮೊದಲು ಭೇಟಿಯಾಗಿ ಅವರ ನಡುವೆ ಸ್ನೇಹ ಬೆಳೆದಿದೆ. ಬಳಿಕ ಅವರು ಮದುವೆಯಾಗಲು ನಿರ್ಧರಿಸಿ ಒಟ್ಟಿಗೆ ವಾಸಿಸಲು ಶುರುಮಾಡಿದ್ದಾರಂತೆ. ಬಳಿಕ ನಟಿ ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿದ್ದಲ್ಲದೇ ಮದುವೆಯನ್ನು ನಿರಾಕರಿಸಿದ್ದಾರಂತೆ.

ಹಾಗೂ ಈ ವಿಚಾರ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರಂತೆ. ಇದೀಗ ನಟ ತಮ್ಮ ಖಾಸಗಿ ಪೋಟೊಗಳನ್ನು ಸೋರಿಕೆ ಮಾಡಿ ವಿಚಾರ ಬಹಿರಂಗಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments