Webdunia - Bharat's app for daily news and videos

Install App

ಎಐಎಡಿಎಂಕೆ ಮಾಜಿ ಸಚಿವ ಮಣಿಕಂದನ್ ಮೇಲೆ ಮೋಸದ ಆರೋಪ ಮಾಡಿದ ನಟಿ ಶಾಂತಿನಿ

Webdunia
ಶನಿವಾರ, 29 ಮೇ 2021 (11:10 IST)
ಚೆನ್ನೈ : ನಾಡೋಡಿಗಲ್ ತಮಿಳು ಆ್ಯಕ್ಷನ್ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ ನಟಿ ಶಾಂತಿನಿ ಅವರು ಎಐಎಡಿಎಂಕೆ ಮಾಜಿ ಸಚಿವ ಮಣಿಕಂದನ್ ಅವರು ಮದುವೆಯಾಗುವ ನೆಪದಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಟಿ ಶಾಂತಿನಿ ಮತ್ತು ಮಾಜಿ ಸಚಿವ ಮಣಿಕಂದನ್ ಅವರು ವ್ಯವಹಾರದ ವಿಚಾರಕ್ಕೆ ಮೊದಲು ಭೇಟಿಯಾಗಿ ಅವರ ನಡುವೆ ಸ್ನೇಹ ಬೆಳೆದಿದೆ. ಬಳಿಕ ಅವರು ಮದುವೆಯಾಗಲು ನಿರ್ಧರಿಸಿ ಒಟ್ಟಿಗೆ ವಾಸಿಸಲು ಶುರುಮಾಡಿದ್ದಾರಂತೆ. ಬಳಿಕ ನಟಿ ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿದ್ದಲ್ಲದೇ ಮದುವೆಯನ್ನು ನಿರಾಕರಿಸಿದ್ದಾರಂತೆ.

ಹಾಗೂ ಈ ವಿಚಾರ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರಂತೆ. ಇದೀಗ ನಟ ತಮ್ಮ ಖಾಸಗಿ ಪೋಟೊಗಳನ್ನು ಸೋರಿಕೆ ಮಾಡಿ ವಿಚಾರ ಬಹಿರಂಗಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments