Webdunia - Bharat's app for daily news and videos

Install App

ತ್ರಿವಿಕ್ರಮ ಪತ್ರಿಕಾಗೋಷ್ಠಿಯಲ್ಲಿ ನಟ ಶರಣ್ ಎಡವಟ್ಟು

Webdunia
ಬುಧವಾರ, 11 ಮೇ 2022 (09:40 IST)
ಬೆಂಗಳೂರು: ಕಾಮಿಡಿ ಕಿಂಗ್ ಶರಣ್ ತ್ರಿವಿಕ್ರಮ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಮೇಲೆ ಎಡವಟ್ಟು ಮಾಡಿಕೊಂಡಿದ್ದಾರೆ.

ವೇದಿಕೆಯಲ್ಲಿ ಹಿರಿಯ ನಟಿ ತಾರಾ, ನಿರ್ದೇಶಕ ಸಂತೋಷ್ ಆನಂದ್ ರಾಮ್, ನಟ ವಿಕ್ರಮ್ ರವಿಚಂದ್ರನ್, ನಟಿ ಆಕಾಂಕ್ಷ ಸಿಂಗ್ ಸೇರಿದಂತೆ ಅನೇಕರು ಇದ್ದರು.

ಈ ವೇಳೆ ವೇದಿಕೆ ಬಂದ ಶರಣ್ ಎಲ್ಲರಿಗೂ ನಮಸ್ಕಾರ ಮಾಡುತ್ತಾ ಹಿಂದೆ ನೋಡದೇ ಸೀಟ್ ಮೇಲೆ ಕೂರಲು ಯತ್ನಿಸಿದ್ದಾರೆ. ಆದರೆ ಆ ಕುರ್ಚಿಯಲ್ಲಿ ಆಗಲೇ ನಟಿ ಆಕಾಂಕ್ಷ ಕೂತಿದ್ದರು. ಹೀಗಾಗಿ ಅವರ ತೊಡೆ ಮೇಲೆ ಹೆಚ್ಚು ಕಡಿಮೆ ಕೂತೇ ಬಿಟ್ಟರು. ತಕ್ಷಣವೇ ಪಕ್ಕದಲ್ಲಿದ್ದ ತಾರಾ ಶರಣ್ ರನ್ನು ಎಚ್ಚರಿಸಿದರು. ಇಡೀ ವೇದಿಕೆ ನಗೆಗಡಲಲ್ಲಿ ಮುಳುಗಿದರೆ ಶರಣ್ ಪೆಚ್ಚಾಗಿ ಇನ್ನೊಂದು ಆಸನದಲ್ಲಿ ಕೂತರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments