Webdunia - Bharat's app for daily news and videos

Install App

ಕಲಾವಿದರ ಸಂಘದಿಂದ ಶರತ್ ಕುಮಾರ್, ರಾಧಾರವಿ ಅಮಾನತು

Webdunia
ಸೋಮವಾರ, 28 ನವೆಂಬರ್ 2016 (12:17 IST)
ಚೆನ್ನೈ: ತಮ್ಮ ಅಧಿಕಾರಾವಧಿಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ತಮಿಳು ನಟ ಶರತ್ ಕುಮಾರ್ ಮತ್ತು ರಾಧಾರವಿ ಅವರನ್ನು ದಕ್ಷಿಣ ಭಾರತ ಕಲಾವಿದರ ಸಂಘದಿಂದ ಅಮಾನತುಗೊಳಿಸಲಾಗಿದೆ. ಸಂಘದ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಾರ್ಯದರ್ಶಿ ವಿಶಾಲ್ ತಿಳಿಸಿದ್ದಾರೆ.

ಇವರಿಬ್ಬರು ತಮ್ಮಅಧಿಕಾರಾವಧಿಯಲ್ಲಿ ಜೀವಿತಾವಧಿಗೆ ತಾವು ಸಂಘದ ಟ್ರಸ್ಟಿಗಳಾಗಿರುವಂತಹ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದರು. ಇದು ಸಾಬೀತಾದ ಹಿನ್ನಲೆಯಲ್ಲಿ ಸರ್ವರ ಸಮ್ಮತಿಯೊಂದಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಖಜಾಂಜಿ ನಟ ಕಾರ್ತಿ ಹೇಳಿದ್ದಾರೆ.

ಅಲ್ಲದೆ ಇವರಿಬ್ಬರ ವಿರುದ್ಧ ಕೇಸು ದಾಖಲಿಸುವಂತೆ ಸಂಘ ನ್ಯಾಯಾಲಯದ ಮೊರೆ ಹೋಗಿದೆ. ಇವರಿಬ್ಬರಲ್ಲದೆ ಮಾಜಿ ಟ್ರಸ್ಟಿ ವೇಗೈ ಚಂದ್ರಶೇಖರ್ ಸಂಘದ 1.65 ಕೋಟಿ ರೂ. ದುರುಪಯೋಗಪಡಿಸಿದ್ದಾರೆಂದು ಅದು ಆರೋಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments