Webdunia - Bharat's app for daily news and videos

Install App

ಇಂಥಾ ಘಟನೆಯಿಂದ ಹೃದಯ ಘಾಸಿಯಾಗಿದೆ: ನಟ ಶಶಿಕುಮಾರ್

Webdunia
ಸೋಮವಾರ, 28 ಡಿಸೆಂಬರ್ 2020 (09:37 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಬದುಕಿದ್ದಾಗಲೂ ಸಾಕಷ್ಟು ಸಂಕಷ್ಟ ಅನುಭವಿಸಿದರು. ಈಗ ತೀರಿಕೊಂಡು ಇಷ್ಟು ವರ್ಷವಾದ ಮೇಲೂ ಅವರಿಗೆ ಆಗುತ್ತಿರುವ ಅನ್ಯಾಯ ಮಾತ್ರ ನಿಂತಿಲ್ಲ.


ಮೊನ್ನೆಯಷ್ಟೇ ಕಿಡಿಗೇಡಿಗಳು ಅವರ ಮೂರ್ತಿಯನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಶಶಿಕುಮಾರ್ ‘ಇಂತಹ ಘಟನೆಗಳು ಪದೇ ಪದೇ ನಡೀತಾ ಇರೋದು ಹೃದಯವನ್ನು ಸಿಕ್ಕಾಪಟ್ಟೆ ಘಾಸಿ ಮಾಡಿದೆ.  ಅಪ್ಪಾಜಿ ಮೂರ್ತಿ ಒಡೆದವರಿಗೆ ಶಿಕ್ಷೆ ಆಗಲೇಬೇಕು. ಅನರ್ಘ್ಯ ರತ್ನದ ಮೌಲ್ಯ ತಿಳಿಯದ ಅವಿವೇಕಿಗಳು ಮಾಡಿರೋ ಕೆಲಸ ಇದು. ನೀವ ಸರಿಯಾಗಿ ಹೇಳಿದ್ದೀರಿ ಸುದೀಪ್’ ಎಂದು ಶಶಿಕುಮಾರ್ ಸುದೀಪ್ ರನ್ನು ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಬಿಡುಗಡೆಗೂ ಮುನ್ನ ಹೊಸ ದಾಖಲೆ ಬರೆದ ಟಾಕ್ಸಿಕ್‌: ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸುತ್ತಾ ಯಶ್‌ ಸಿನಿಮಾ

ವಿಡಿಯೊ: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ಬಿಗ್‌ಬಾಸ್‌ ಆರಂಭಕ್ಕೆ ಮುಹೂರ್ತ ಫಿಕ್ಸ್‌: ಬಿಗ್‌ ಅಪ್‌ಡೇಟ್‌ ನೀಡಿದ ಕಿಚ್ಚ ಸುದೀಪ್‌

ಸಾಹುಕಾರ್ ಜಾನಕಿ ಯಾವೆಲ್ಲಾ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments