ಇಡಿ ದಾಳಿ ಬೆನ್ನಲ್ಲೇ ದೇವರ ಮೊರೆ ಹೋಗುತ್ತಿರುವ ಶಿಲ್ಪಾ ಶೆಟ್ಟಿ

Sampriya
ಬುಧವಾರ, 8 ಮೇ 2024 (14:30 IST)
Photo Courtesy X
ಬೆಂಗಳೂರು:  ಕರಾವಳಿ ಬೆಡಗಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಈಚೆಗೆ ತಮ್ಮ ಕುಟುಂಬದೊಂದಿಗೆ ಮಂಗಳೂರಿಗೆ ಬಂದು ದೈವ ಕೋಲ, ನಾಗಮಂಡಲದಲ್ಲಿ ಭಾಗಿಯಾದ ಬೆನ್ನಲ್ಲೇ ಇದೀಗ ಕಾಮಕ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪತಿ ರಾಜ್ ಕುಂದ್ರಾ ಹಾಗೂ ಶಿಲ್ಪಾ ಅವರ  98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡ ಬೆನ್ನಲ್ಲೇ ಇದೀಗ ದೇವರ ಮೊರೆ ಹೋಗಿದ್ದಾರೆ.

ಅಸ್ಸಾಂಗೆ ತಾಯಿಯೊಂದಿಗೆ  ತೆರಳಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಾಮಕ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.  ಆಕೆಯ ಅಸ್ಸಾಂ ಭೇಟಿಯ ಚಿತ್ರಗಳು ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ.

ದೇವಸ್ಥಾನಕ್ಕೆ ಭೇಟಿಕೊಟ್ಟಿರುವ ಫೋಟೋಗಳನ್ನು ನಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನೂ ಕಳೆದ ವಾರ ತಮ್ಮ ಮಕ್ಕಳು ಹಾಗೂ ತಾಯಿಯೊಂದಿಗೆ ಮಂಗಳೂರಿಗೆ ಬಂದು ದೈವ ಕೋಲ, ನಾಗಮಂಡಲದಲ್ಲಿ ಭಾಗವಹಿಸಿ, ಆಶೀರ್ವಾದರು ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments