ಧನುಷ್ ಈ ಚಿತ್ರದ ಶೀರ್ಷಿಕೆ ಬದಲಾಯಿಸುವಂತೆ ಶಿವಾಜಿ ಸಮಾಜ ಕಲ್ಯಾಣ ಸಂಘ ಒತ್ತಾಯ

Webdunia
ಮಂಗಳವಾರ, 15 ಡಿಸೆಂಬರ್ 2020 (09:22 IST)
ಚೆನ್ನೈ : ನಟ ಧನುಷ್ ಅವರು ಮಾರಿ ಸೆಲ್ವರಾಜ್ ನಿರ್ದೇಶನದ ‘ಕರ್ಣನ್’ ಚಿತ್ರದಲ್ಲಿ ನಟಿಸುತ್ತಿದ್ದು,ಇದೀಗ ಚಿತ್ರದ ಶೂಟಿಂಗ್ ಮುಗಿಸಿದ್ದಾರೆ. ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ.

ಆದರೆ ಈ ನಡುವೆ ಇದೀಗ ಈ ಚಿತ್ರದ ಶೀರ್ಷಿಕೆಯ ಬಗ್ಗೆ ವಿವಾದ ಏರ್ಪಟ್ಟಿದೆ. ಈ ಶೀರ್ಷಿಕೆ ಅರವತ್ತರ ದಶಕದಲ್ಲಿ ತಿಲಕ್ ಶಿವಾಜಿ ಗಣೇಶನ್ ಅವರು ನಟಿಸಿದ ಚಿತ್ರದ ಶೀರ್ಷಿಕೆಯಾಗಿದೆ. ಈ ಹಿನ್ನಲೆಯಲ್ಲಿ ಈ ಶೀರ್ಷಿಕೆಯನ್ನು  ಮತ್ತೆ ಬಳಸಬಾರದೆಂದು ತಿಲಕ್ ಶಿವಾಜಿ ಗಣೇಶನ್ ಅಭಿಮಾನಿಗಳು ಪ್ರತಿಭಟಿಸುತ್ತಿದ್ದಾರೆ.

ಅಲ್ಲದೇ ಈ ಶೀರ್ಷಿಕೆಯನ್ನು ಬದಲಾಯಿಸುವಂತೆ ಒತ್ತಾಯಿಸಿ ಶಿವಾಜಿ ಸಮಾಜ ಕಲ್ಯಾಣ ಸಂಘ ನಟ ಧನುಷ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

ಮುಂದಿನ ಸುದ್ದಿ
Show comments