Webdunia - Bharat's app for daily news and videos

Install App

ಧನುಷ್ ಈ ಚಿತ್ರದ ಶೀರ್ಷಿಕೆ ಬದಲಾಯಿಸುವಂತೆ ಶಿವಾಜಿ ಸಮಾಜ ಕಲ್ಯಾಣ ಸಂಘ ಒತ್ತಾಯ

Webdunia
ಮಂಗಳವಾರ, 15 ಡಿಸೆಂಬರ್ 2020 (09:22 IST)
ಚೆನ್ನೈ : ನಟ ಧನುಷ್ ಅವರು ಮಾರಿ ಸೆಲ್ವರಾಜ್ ನಿರ್ದೇಶನದ ‘ಕರ್ಣನ್’ ಚಿತ್ರದಲ್ಲಿ ನಟಿಸುತ್ತಿದ್ದು,ಇದೀಗ ಚಿತ್ರದ ಶೂಟಿಂಗ್ ಮುಗಿಸಿದ್ದಾರೆ. ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ.

ಆದರೆ ಈ ನಡುವೆ ಇದೀಗ ಈ ಚಿತ್ರದ ಶೀರ್ಷಿಕೆಯ ಬಗ್ಗೆ ವಿವಾದ ಏರ್ಪಟ್ಟಿದೆ. ಈ ಶೀರ್ಷಿಕೆ ಅರವತ್ತರ ದಶಕದಲ್ಲಿ ತಿಲಕ್ ಶಿವಾಜಿ ಗಣೇಶನ್ ಅವರು ನಟಿಸಿದ ಚಿತ್ರದ ಶೀರ್ಷಿಕೆಯಾಗಿದೆ. ಈ ಹಿನ್ನಲೆಯಲ್ಲಿ ಈ ಶೀರ್ಷಿಕೆಯನ್ನು  ಮತ್ತೆ ಬಳಸಬಾರದೆಂದು ತಿಲಕ್ ಶಿವಾಜಿ ಗಣೇಶನ್ ಅಭಿಮಾನಿಗಳು ಪ್ರತಿಭಟಿಸುತ್ತಿದ್ದಾರೆ.

ಅಲ್ಲದೇ ಈ ಶೀರ್ಷಿಕೆಯನ್ನು ಬದಲಾಯಿಸುವಂತೆ ಒತ್ತಾಯಿಸಿ ಶಿವಾಜಿ ಸಮಾಜ ಕಲ್ಯಾಣ ಸಂಘ ನಟ ಧನುಷ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments